Thursday, September 19, 2024

periods

ಮುಟ್ಟಿನ ಹೊಟ್ಟೆನೋವು ಗುಣವಾಗಲು ಇದನ್ನು ಸೇವಿಸಿ..

ಋತುಚಕ್ರವಾದಾಗ, ಹೆಣ್ಣು ಎಂಥ ನೋವು ಅನುಭವಿಸುತ್ತಾಳೆಂದು ಅವಳಿಗೆ ಮಾತ್ರ ಗೊತ್ತಿರುತ್ತದೆ. ಕೆಲವು ಹೆಣ್ಣು ಮಕ್ಕಳಿಗೆ ಕೆಲವು ರೀತಿಯ ನೋವುಗಳಿರುತ್ತದೆ. ಕೆಲವರಿಗೆ ಹೊಟ್ಟೆ ನೋವಾದರೂ, ಇನ್ನು ಕೆಲವರಿಗೆ ಕಾಲು ನೋವು. ಮತ್ತೆ ಕೆಲವರಿಗೆ ಬೆನ್ನು ನೋವು, ಸೊಂಟ ನೋವು. ಹೀಗೆ ಹಲವು ರೀತಿಯ ನೋವು ಅನುಭವಿಸಬೇಕಾಗುತ್ತದೆ. ನೋಡುವವರಿಗೆ ಅದು ಸಾಮಾನ್ಯ ನೋವು ಎನ್ನಿಸಿದರೂ, ಅದೆಂಥ ಜೀವ...

ಮುಟ್ಟಿನ ಸಮಯದಲ್ಲಿ ಕಡಿಮೆ ಬ್ಲೀಡಿಂಗ್ ಆಗಲು ಕಾರಣವೇನು..?

ಎಲ್ಲಾ ಹೆಣ್ಣು ಮಕ್ಕಳು ಮುಟ್ಟಾದ ಸಮಯದಲ್ಲಿ ಬೇರೆ ಬೇರೆ ರೀತಿಯಾಗಿ ನೋವು ಅನುಭವಿಸುತ್ತಾರೆ. ಕೆಲವರಿಗೆ ಮುಟ್ಟಾಗಿದ್ದು, ಮುಗಿದಿದ್ದು ಎರಡೂ ಗೊತ್ತಾಗುವುದಿಲ್ಲ. ಅವರು ಅಷ್ಟು ಆರಾಮವಾಗಿರ್ತಾರೆ. ಇನ್ನು ಕೆಲವರಿಗೆ ಸಿಕ್ಕಾಪಟ್ಟೆ ಹೊಟ್ಟೆನೋವು ,ಬ್ಲೀಡಿಂಗ್ ಇರತ್ತೆ. ಮತ್ತೆ ಕೆಲವರಿಗೆ ಬ್ಲೀಡಿಂಗ್ ಇರೋದಿಲ್ಲಾ. ಹಾಗಾದ್ರೆ ಮುಟ್ಟಿನ ಸಮಯದಲ್ಲಿ ಕಡಿಮೆ ಬ್ಲೀಡಿಂಗ್ ಆಗಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಕಡಿಮೆ ಬ್ಲೀಡಿಂಗ್‌...

ಮುಟ್ಟಿನ ಸಮಯದಲ್ಲಿ ಈ 5 ತಪ್ಪುಗಳನ್ನ ಎಂದಿಗೂ ಮಾಡಬೇಡಿ..

ಮುಟ್ಟಿನ ಸಮಯದಲ್ಲಿ ಹೆಣ್ಣು ಮಕ್ಕಳು ಪಡುವ ಕಷ್ಟ ಎಂಥದ್ದು ಅಂತಾ ಅವರಿಗಷ್ಟೇ ಗೊತ್ತಿರುತ್ತದೆ. ಆ ನೋವನ್ನ ಬೇರೆಯವರ ಬಳಿ ಹೇಳಲು ಸಾಧ್ಯವಿಲ್ಲ. ಇಂಥ ಸಮಯದಲ್ಲಿ ಹೆಣ್ಣು ಮಕ್ಕಳು ಕೆಲ ತಪ್ಪುಗಳನ್ನ ಮಾಡಬಾರದು. ಹಾಗಾದ್ರೆ ಮುಟ್ಟಿನ ಸಮಯದಲ್ಲಿ ಯಾವ 5 ತಪ್ಪುಗಳನ್ನ ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು ಹಗಲು ನಿದ್ರಿಸುವುದು. ಆಯುರ್ವೇದದ ಪ್ರಕಾರ, ನೀವು...

ಮುಟ್ಟಿನ ಸಮಯದಲ್ಲಿ ಹೆಚ್ಚು ಬ್ಲೀಡಿಂಗ್ ಆಗಲು ಕಾರಣ, ಮತ್ತು ಚಿಕಿತ್ಸೆ..

ಎಲ್ಲಾ ಹೆಣ್ಣು ಮಕ್ಕಳು ಮುಟ್ಟಾದ ಸಮಯದಲ್ಲಿ ಬೇರೆ ಬೇರೆ ರೀತಿಯಾಗಿ ನೋವು ಅನುಭವಿಸುತ್ತಾರೆ. ಕೆಲವರಿಗೆ ಮುಟ್ಟಾಗಿದ್ದು, ಮುಗಿದಿದ್ದು ಎರಡೂ ಗೊತ್ತಾಗುವುದಿಲ್ಲ. ಅವರು ಅಷ್ಟು ಆರಾಮವಾಗಿರ್ತಾರೆ. ಇನ್ನು ಕೆಲವರಿಗೆ ಮಕ್ಕಳಾಗುವುದಕ್ಕೂ ಮುನ್ನ ಹೆಚ್ಚು ಹೊಟ್ಟೆ ನೋವು, ಬ್ಲೀಡಿಂಗ್ ಇರತ್ತೆ. ಮಕ್ಕಳಾದ ಮೇಲೆ ಈ ಸಮಸ್ಯೆ ಕಡಿಮೆಯಾಗತ್ತೆ. ಹೀಗೆ ಎಲ್ಲರಿಗೂ ಬೇರೆ ಬೇರೆ ರೀತಿಯಲ್ಲಿ ಮುಟ್ಟಿನ ಸಮಸ್ಯೆ...

ನ್ಯಾಚುರಲ್ ಆಗಿ ಋತುಚಕ್ರವಾಗಬೇಕು ಅಂದ್ರೆ ಏನು ಮಾಡಬೇಕು..?

ಪ್ರತಿ ತಿಂಗಳು ಸರಿಯಾಗಿ ಋತುಚಕ್ರವಾಗಿ, ಸಡನ್‌ ಆಗಿ ಋತುಚಕ್ರ ಲೇಟ್ ಆಗೋದು ಆದ್ರೆ , ಆರೋಗ್ಯದಲ್ಲಿ ಏರುಪೇರಾಗಕ್ಕೆ ಶುರುವಾಗತ್ತೆ. ಲೈಟ್ ಆಗಿ ಬೊಜ್ಜು ಬೆಳಿಯುತ್ತೆ. ಪಿಂಪಲ್ಸ್ ಹೆಚ್ಚಾಗತ್ತೆ. ಕೂದಲು ಕೂಡ ಉದುರೋಕ್ಕೆ ಶುರುವಾಗತ್ತೆ. ಹಾಗಾದ್ರೆ ಋತುಚಕ್ರ ನ್ಯಾಚುರಲ್ ಆಗಿ, ಸರಿಯಾದ ಸಮಯಕ್ಕೆ ಆಗಬೇಕು ಅಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಇಂದಿನ ಕಾಲದ ಹಲವು...

ಮುಟ್ಟಾದ ಸಂದರ್ಭದಲ್ಲಿ ಈ ಅಂಶ ಕಂಡುಬಂದರೆ, ಖಂಡಿತ ವೈದ್ಯರ ಬಳಿ ಹೋಗಿ..

ಮುಟ್ಟಾದ ಸಂದರ್ಭದಲ್ಲಿ ಹೆಣ್ಣು ಮಕ್ಕಳಿಗೆ ಕೆಲ ತೊಂದರೆಗಳಾಗುತ್ತದೆ. ಆದ್ರೆ ಇದು ಒಂದೆರಡು ದಿನದ ಸಮಸ್ಯೆ ಅಂತಾ ನಿರ್ಲಕ್ಷ್ಯ ಮಾಡುತ್ತಾರೆ. ಆದ್ರೆ ಹೀಗೆ ಸಣ್ಣ ಸಮಸ್ಯೆ ಎಂದು ಮಾಡುವ ನಿರ್ಲಕ್ಷ್ಯವೇ, ಮುಂದೆ ದೊಡ್ಡ ಸಮಸ್ಯೆಯಾಗುತ್ತದೆ. ಹಾಗಾದ್ರೆ ಮುಟ್ಟಾದ ಸಂದರ್ಭದಲ್ಲಿ ಯಾವ ಸಮಸ್ಯೆ ಕಂಡು ಬಂದರೆ, ಆ ಬಗ್ಗೆ ವೈದ್ಯರಲ್ಲಿ ವಿಚಾರಿಸಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ...

ಋತುಚಕ್ರದ ಸಮಯದಲ್ಲಿ ಮಾಡಬಾರದ ಕೆಲಸಗಳಿವು..

ಹಿಂದೂ ಸಂಪ್ರದಾಯದಲ್ಲಿ ಋತುಚಕ್ರವಿದ್ದ ಹೆಣ್ಣು ಮಕ್ಕಳು, ಅಡಿಗೆ ಮಾಡುವಂತಿಲ್ಲ, ಪೂಜೆ ಮಾಡುವಂತಿಲ್ಲ, ತುಳಸಿ ಗಿಡ ಬಳಿ ಹೋಗುವಂತಿಲ್ಲ. ಹೀಗೆ ಇತ್ಯಾದಿ ಪದ್ಧತಿಗಳಿವೆ. ಇದೆಲ್ಲ ಪದ್ಧತಿಯನ್ನ ನಮ್ಮ ಹಿರಿಯರು ಸುಮ್ಮನೆ ಮಾಡಿದ್ದಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳೂ ಇದೆ. ಹಾಗಾದ್ರೆ ಋತುಚಕ್ರದ ಸಮಯದಲ್ಲಿ ಹೆಣ್ಣು ಯಾವ ಕೆಲಸಗಳನ್ನ ಮಾಡಬಾರದು..? ಯಾಕೆ ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲು...

ನಿಮ್ಮ ಮನೆಯ ಹೆಣ್ಣು ಮಕ್ಕಳು ಮುಟ್ಟಾದಾಗ ನಿಮ್ಮ(ಪುರುಷರ) ಬಿಹೇವಿಯರ್ ಹೇಗಿರಬೇಕು..?

ಹೆಚ್ಚಿನ ಪುರುಷರಿಗೆ ತಮ್ಮ ಮನೆಯ ಹೆಣ್ಣುಮಕ್ಕಳು ಮುಟ್ಟಾದಾಗ ಹೇಗೆ ವರ್ತಿಸಬೇಕು, ಅವರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬುದು ಗೊತ್ತಾಗುವುದಿಲ್ಲ. ಅತೀಯಾದ ಕಾಳಜಿ ತೋರಲು ಹೋಗಿ ಎಡವಟ್ಟು ಮಾಡಿಕೊಳ್ಳುವವರು ಕೆಲವರಾದರೆ, ಏನು ಮಾಡಬೇಕೆಂದು ತಿಳಿಯದೇ ನಿರ್ಲಕ್ಷ್ಯ ತೋರುವವರು ಹಲವರು. ಆದ್ರೆ ಹೆಣ್ಣು ಮುಟ್ಟಾದ ಸಮಯದಲ್ಲಿ ಅತೀ ಕಾಳಜಿ ಮತ್ತು ನಿರ್ಲಕ್ಷ್ಯ ತೋರದೆ ಸಮವಾಗಿ ನಿಭಾಯಿಸುವುದು ತುಂಬಾನೇ ಸುಲಭ....

ಮುಟ್ಟಾದಾಗ ಇಂಥ ವಸ್ತುಗಳನ್ನ ಮುಟ್ಟಲೇಬೇಡಿ..!

ಹಿಂದೂ ಪದ್ಧತಿ ಪ್ರಕಾರ ಮುಟ್ಟಾದಾಗ ಕೆಲ ಕೆಲಸಗಳನ್ನ ಮಾಡಬಾರದು. ಕೆಲ ವಸ್ತುಗಳನ್ನ ಮುಟ್ಟಬಾರದು. ಇದರಿಂದ ದೋಷ ಉಂಟಾಗುತ್ತದೆ ಎನ್ನಲಾಗಿದೆ. ಹಾಗಾದ್ರೆ ಯಾವ ವಸ್ತುಗಳನ್ನ ಮುಟ್ಟಾದಾಗ ಮುಟ್ಟಬಾರದು ಅನ್ನೋ ಬಗ್ಗೆ ತಿಳಿಯೋಣ. ಮುಟ್ಟಾದಾಗ ಕೆಲ ವಸ್ತುಗಳನ್ನ ಮುಟ್ಟಿದ್ದಲ್ಲಿ, ಕೆಲ ಹುಳುಗಳು ಮನೆಗೆ ಬಂದು ಏನೋ ತಪ್ಪಾಗಿದೆ ಎಂಬ ಸೂಚನೆ ನೀಡುತ್ತದೆ. ಕೆಲವರ ಮನೆಯಲ್ಲಿ ಅಡುಗೆ ಕೋಣೆಗೆ ಅಥವಾ...
- Advertisement -spot_img

Latest News

Indira Canteen: ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ದಲಿತ ಮುಖಂಡರು ಕಿಡಿ

Hubli News: ಹುಬ್ಬಳ್ಳಿಯಲ್ಲಿ ಶುರುವಾದ ಸ್ಮಶಾನ ಜಾಗದ ವಿವಾದದ ಬಗ್ಗೆ ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಶ್ರೀ ಸತ್ಯಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ...
- Advertisement -spot_img