Sunday, March 15, 2026

#perla

Kutumbashree : ಕುಟುಂಬಶ್ರೀ ಸಿಡಿಎಸ್ ಜನ ಸಹಾಯ ಕೇಂದ್ರ ಉದ್ಘಾಟನೆ

Kasaragod News:  ಪೆರ್ಲ : ಎಣ್ಮಕಜೆ ಗ್ರಾಮ ಪಂಚಾಯತು ನಿರ್ಮಿಸಿದ ಸಾರ್ವಜನಿಕ ಜನ ಸಹಾಯ ಕೇಂದ್ರವನ್ನು ಕುಟುಂಬಶ್ರೀ ಸಿಡಿಎಸ್ ನೇತೃತ್ವದಲ್ಲಿಪಂಚಾಯತು ಸೌಲಭ್ಯಗಳ ಮಾಹಿತಿ ಹಾಗೂ ಅರ್ಜಿ ಫಾರಂ ಭರ್ತಿ ಕೇಂದ್ರವನ್ನಾಗಿಸಿ ಉದ್ಘಾಟಿಸಲಾಯಿತು. ಎಣ್ಮಕಜೆ ಗ್ರಾ.ಪಂ‌.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಉದ್ಘಾಟಿಸಿದರು.ಕುಟುಂಬಶ್ರೀ ಸಿಡಿಎಸ್ ಅಧ್ಯಕ್ಷೆ ಜಲಜಾಕ್ಷಿ ಅವರ ಅಧ್ಯಕ್ಷತೆವಹಿಸಿದ್ದರು. ಗ್ರಾ.ಪಂ. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್, ಪಂ.ಸದಸ್ಯರಾದ ರಮ್ಲ,...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img