Friday, June 20, 2025

#perla

Kutumbashree : ಕುಟುಂಬಶ್ರೀ ಸಿಡಿಎಸ್ ಜನ ಸಹಾಯ ಕೇಂದ್ರ ಉದ್ಘಾಟನೆ

Kasaragod News:  ಪೆರ್ಲ : ಎಣ್ಮಕಜೆ ಗ್ರಾಮ ಪಂಚಾಯತು ನಿರ್ಮಿಸಿದ ಸಾರ್ವಜನಿಕ ಜನ ಸಹಾಯ ಕೇಂದ್ರವನ್ನು ಕುಟುಂಬಶ್ರೀ ಸಿಡಿಎಸ್ ನೇತೃತ್ವದಲ್ಲಿಪಂಚಾಯತು ಸೌಲಭ್ಯಗಳ ಮಾಹಿತಿ ಹಾಗೂ ಅರ್ಜಿ ಫಾರಂ ಭರ್ತಿ ಕೇಂದ್ರವನ್ನಾಗಿಸಿ ಉದ್ಘಾಟಿಸಲಾಯಿತು. ಎಣ್ಮಕಜೆ ಗ್ರಾ.ಪಂ‌.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಉದ್ಘಾಟಿಸಿದರು.ಕುಟುಂಬಶ್ರೀ ಸಿಡಿಎಸ್ ಅಧ್ಯಕ್ಷೆ ಜಲಜಾಕ್ಷಿ ಅವರ ಅಧ್ಯಕ್ಷತೆವಹಿಸಿದ್ದರು. ಗ್ರಾ.ಪಂ. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್, ಪಂ.ಸದಸ್ಯರಾದ ರಮ್ಲ,...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img