Tuesday, June 16, 2026

#perla

Kutumbashree : ಕುಟುಂಬಶ್ರೀ ಸಿಡಿಎಸ್ ಜನ ಸಹಾಯ ಕೇಂದ್ರ ಉದ್ಘಾಟನೆ

Kasaragod News:  ಪೆರ್ಲ : ಎಣ್ಮಕಜೆ ಗ್ರಾಮ ಪಂಚಾಯತು ನಿರ್ಮಿಸಿದ ಸಾರ್ವಜನಿಕ ಜನ ಸಹಾಯ ಕೇಂದ್ರವನ್ನು ಕುಟುಂಬಶ್ರೀ ಸಿಡಿಎಸ್ ನೇತೃತ್ವದಲ್ಲಿಪಂಚಾಯತು ಸೌಲಭ್ಯಗಳ ಮಾಹಿತಿ ಹಾಗೂ ಅರ್ಜಿ ಫಾರಂ ಭರ್ತಿ ಕೇಂದ್ರವನ್ನಾಗಿಸಿ ಉದ್ಘಾಟಿಸಲಾಯಿತು. ಎಣ್ಮಕಜೆ ಗ್ರಾ.ಪಂ‌.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಉದ್ಘಾಟಿಸಿದರು.ಕುಟುಂಬಶ್ರೀ ಸಿಡಿಎಸ್ ಅಧ್ಯಕ್ಷೆ ಜಲಜಾಕ್ಷಿ ಅವರ ಅಧ್ಯಕ್ಷತೆವಹಿಸಿದ್ದರು. ಗ್ರಾ.ಪಂ. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್, ಪಂ.ಸದಸ್ಯರಾದ ರಮ್ಲ,...
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img