Sunday, August 30, 2026

Permanent aspirant for CM seat

ಇವರು ಸಿಎಂ ಸ್ಥಾನದ ಪರ್ಮನೆಂಟ್ ಆಕಾಂಕ್ಷಿಯಂತೆ..!

www.karnatakatv.net :ಗುಂಡ್ಲುಪೇಟೆ: ನಾನು ಸಿಎಂ ಸ್ಥಾನದ ಪರ್ಮನೆಂಟ್ ಆಕಾಂಕ್ಷಿ ನನಗೆ ರಾಜಕೀಯ ಜೀವನದಲ್ಲಿ ಇನ್ನೂ 15 ವರ್ಷಗಳ ಕಾಲಾವಕಾಶ ಇದೆ. ಬೊಮ್ಮಾಯಿ ನೇತೃತ್ವದ ಸರ್ಕಾರ ಸೇಫ್ ಅಂತ ಸಚಿವ ಉಮೇಶ್ ಕತ್ತಿ ಸ್ಪಷ್ಟಪಡಿಸಿದ್ದಾರೆ. ಬಂಡೀಪುರದಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ನಾನು ಮೊದಲಿನಿಂದಲೂ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಈಗಲೂ ಸಹ ಆಸೆ ಇದೆ, ಮನುಷ್ಯ ಎಂದ್ಮೇಲೆ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img