Tuesday, March 17, 2026

Personality development

ಮಕ್ಕಳ ಬಗ್ಗೆ ವಿಶೇಷ ಕಾಳಜಿ : ಶಾಸಕ ಧೀರಜ್ ಮುನಿರಾಜುರಿಂದ ದೊಡ್ಡಬಳ್ಳಾಪುರ “ಚಿಗುರು” ಬೇಸಿಗೆ ಶಿಬಿರ..

ಬೆಂಗಳೂರು : ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ ಹೆಸರಿನ ವಿಶೇಷ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಶಿಬಿರವು ಯಶಸ್ವಿಯಾಗಿ ಮೂರು ದಿನಗಳನ್ನು ಪೂರೈಸಿದೆ. ಮಕ್ಕಳ ಕೌಶಲ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉಚಿತವಾಗಿ ಹಮ್ಮಿಕೊಂಡಿರುವ ಈ ಶಿಬಿರದಲ್ಲಿ ದೊಡ್ಡಬಳ್ಳಾಪುರ ನಗರ ಹಾಗು ಗ್ರಾಮೀಣ...
- Advertisement -spot_img

Latest News

ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ; ಕೇಂದ್ರ ಕೊಟ್ಟ ಹಣವನ್ನೂ ಬಳಸಲಾಗದ ದೌರ್ಭಾಗ್ಯ!: ಆರ್.ಅಶೋಕ್

Political News: ನಗರಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅನುದಾನವನ್ನು ಸಮಯಕ್ಕೆ ಸರಿಯಾಗಿ ಬಳಸದೇ ವಾಪಸ್ ಹೋಗುವ ಸನ್ನಿವೇಶ ನಿರ್ಮಾಣವಾಗಿದೆ. ಹೀಗಾಗಿ ವಿರೋಧ ಪಕ್ಷದ ನಾಯಕ...
- Advertisement -spot_img