Saturday, September 12, 2026

Petrol Prices Hike

ಅಸ್ವಸ್ಥಗೊಂಡಿದ್ದ ನವಿಲಿನ ರಕ್ಷಣೆ…!

ರಾಯಚೂರು:   ರಸ್ತೆಯ ಬದಿಯಲ್ಲಿ ಅಸ್ವಸ್ಥವಾಗಿ ಬಿದ್ದಿದ್ದ ನವಿಲನ್ನು ವ್ಯಕ್ತಿಯೊಬ್ಬರು ಆರೈಕೆ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಾಪೂರು ಸೀಮೆಯ ಹೊರವಲಯದಲ್ಲಿ ಕಳೆದ 10 ದಿನಗಳ ಹಿಂದೆ ವ್ಯಕ್ತಿಯೊಬ್ಬರಿಗೆ ಅಸ್ವಸ್ಥ ಸ್ಥಿತಿಯಲ್ಲಿ ನವಿಲೊಂದು ಪತ್ತೆಯಾಗಿತ್ತು. ಅಸ್ವಸ್ಥಗೊಂಡ ನವಿಲನ್ನು ಸಲಾಲುದ್ದೀನ್ ಎಂಬುವರು ತಮ್ಮ ಮನೆಗೆ ಕರೆದೊಯ್ದಿದ್ದರು. ನವಿಲಿನ ಆರೈಕೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಯ ನೆರವನ್ನೂ ಪಡೆದ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img