Tuesday, October 22, 2024

PFI

ಪ್ರವೀಣ್ ನೆಟ್ಟಾರ್, ಶರತ್ ಮಡಿವಾಳ ಹತ್ಯೆಗೆ ನಡೆದಿತ್ತು ಈ ಹಾಲ್ ನಲ್ಲಿ ಟ್ರೈನಿಂಗ್..!

Manglore News: ಪಿಎಫ್ಐ ಮತ್ತು ಉಗ್ರಚಟುವಟಿಕೆಗೆ ಕುರಿತು ಎನ್‌ಐಎ ತೀವ್ರ ತನಿಖೆ ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆ ವಿವಿಧ ಕಡೆ ಉಗ್ರಚಟುವಟಿಕೆಗಳಿಗೆ ತರಬೇತಿ ನಡೆಸಲಾಗುತ್ತಿದೆ ಎಂಬ ಮಾಹಿತಿಯ ಆಧಾರದಲ್ಲಿ ದಾಳಿ ಮಾಡಿರುವ ಎನ್ಐಎ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ ಟ್ರಸ್ಟಿ ಓರ್ವನನ್ನು ಬಂಧಿಸಿದ್ದು ಮತ್ತೊಬ್ಬ ನಾಪತ್ತೆಯಾಗಿದ್ದಾನೆ ಎಂದು  ತಿಳಿದು ಬಂದಿದೆ. ಇನ್ನು  ಈ  ಹಾಲ್ ನಲ್ಲಿ...

ಕೇಂದ್ರ ಸರಕಾರಕ್ಕೆ ಸಾವಿರ ಸಾವಿರ ಸಾವಿರ ಪ್ರಣಾಮಗಳು ..!

State News: ಕಳೆದ ಹಲವು ದಿನಗಳಿಂದ ಪಿಎಫ್​ಐ ಸಂಘಟನೆ ನಿಷೇಧ ಮಾಡುವಂತೆ ಸಾಕಷ್ಟು ಒತ್ತಾಯ ಮಾಡಿಕೊಂಡು ಬಂದಿದ್ದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್​ ಅವರಿಗೆ ಇದೀಗ ಕೇಂದ್ರ ಸರಕಾರ ಪಿಎಫ್ಐ ಸಂಘಟನೆಯನ್ನ ಬ್ಯಾನ್ ಮಾಡಿರೋದಕ್ಕೆ ಅತೀವ ಸಂತಸವಾಗಿದೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಪಿಎಫ್ಐ ಬ್ಯಾನ್ ಮಾಡಿದ್ದಕ್ಕೆ ಸಾವಿರ ಸಾವಿರ ಸಾವಿರ ಪ್ರಣಾಮಗಳು, ಧನ್ಯವಾದಗಳು ಎಂದು...

PFI ಸಾಮಾಜಿಕ ಮಾಧ್ಯಮ ಖಾತೆಗಳೂ ಬ್ಲಾಕ್..!

National News: ದೇಶಾದ್ಯಂತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಅಂಗಸಂಸ್ಥೆಗಳನ್ನು ನಿಷೇಧ ಮಾಡಿದ ಬೆನ್ನಲ್ಲೇ ಸರಕಾರ ಅವುಗಳ ಅಧಿಕೃತ ವೆಬ್‌ಸೈಟ್‌ನ್ನು ಬ್ಲಾಕ್ ಮಾಡಿದ್ದು, ಸಾಮಾಜಿಕ ಮಾಧ್ಯಮ ಖಾತೆಗಳನ್ನ ನಿರ್ಬಂಧಿಸುವಂತೆ ಕೇಂದ್ರ ಆದೇಶ ಹೊರಡಿಸಿದೆ. ಅಧಿಕೃತ ವೆಬ್‌ಸೈಟ್‌ಗಳು, ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಖಾತೆಗಳು, ಯೂಟ್ಯೂಬ್ ಚಾನೆಲ್‌ಗಳು  ರಿಹಬ್ ಇಂಡಿಯಾ ಫೌಂಡೇಶನ್ ಕ್ಯಾಂಪಸ್ ಫ್ರಂಟ್ ಆಫ್...

“ಪಿಎಫ್‌ಐ ನಿಷೇಧದ ಕೇಂದ್ರ ಸರಕಾರದ ಆದೇಶವನ್ನು ನಾನು ಸ್ವಾಗತಿಸುತ್ತೇನೆ”: ಆರಗ ಜ್ಞಾನೇಂದ್ರ

State News: ‘ದೇಶದಲ್ಲಿ ಕೋಮು ಸೌಹರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ.ಪಿಎಫ್‌ಐ ನಿಷೇಧಿಸಿ ಕೇಂದ್ರ ಸರಕಾರದ ಮಹತ್ವದ ಆದೇಶವನ್ನು ನಾನು ಸ್ವಾಗತಿಸುತ್ತೇನೆ ಎಂದು ಗೃಹ ಸಚಿವ ಆರಗ  ಜ್ಞಾನೇಂದ್ರ  ತಿಳಿಸಿದ್ದಾರೆ.ಕೇಂದ್ರ ಸರಕಾರ ಪಿಎಫ್‌ಐ ಸಂಘಟನೆ ನಿಷೇಧಕ್ಕೆ ಬಲವಾದ...

Doddaballapura : ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಗೆ ಖಂಡಿಸಿ ಪ್ರತಿಭಟನೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನಲ್ಲಿ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಮತ್ತು ಬಜರಂಗದಳದ ಕಾರ್ಯಕರ್ತರಿಂದ (Bajrang Dal) ಬೃಹತ್ ಪ್ರತಿಭಟನೆ ಮಾಡಿದರು ಅರ್ಧ ಗಂಟೆಗೂ ಹೆಚ್ಚು ಕಾಲ ಡಿ ಕ್ರಾಸ್  ರಸ್ತೆ (D Cross Road) ತಡೆದ ಪ್ರತಿಭಟನಾಕಾರರು ಪ್ರತಿಭಟನೆ (Protest) ಸಂದರ್ಭದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ...

SDPI & PFI ಸಂಘಟನೆ ನಿಷೇಧಕ್ಕೆ ಆಗ್ರಹ

ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದ್ರು. https://www.youtube.com/watch?v=-CJ94YWPedw ತಾಲೂಕು ಕಚೇರಿ ವೃತ್ತದಿಂದ ಆರಂಭವಾದ ಪ್ರತಿಭಟನೆ ತಾಲೂಕು ಕಚೇರಿವರೆಗೆ ಸಾಗಿತು. ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದಷ್ಟೇ ನಡೆದ ಗಲಾಟೆಗೆ ಕಾರಣರಾದ ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆಗಳನ್ನ ನಿಷೇಧಿಸುವಂತೆ ತಹಶೀಲ್ದಾರ್​ಗೆ ಪತ್ರ ನೀಡುವ...
- Advertisement -spot_img

Latest News

ಹಿಜ್ಬೊಲ್ಲಾ ಬಂಕರ್​​ನಲ್ಲಿ ನಿಧಿ – ಆಸ್ಪತ್ರೆ ಕೆಳಗೆ 4200 ಕೋಟಿ!

ಇಸ್ರೇಲ್ ಮೇಲೆ ದಾಳಿ ಮಾಡ್ತಿರೋ ಹೆಜ್ಬುಲ್ಲಾ ಉಗ್ರ ಸಂಘಟನೆಯ ಆದಾಯದ ಮೂಲ ರಿವೀಲ್ ಆಗಿದೆ.. ಉಗ್ರರು ಕೂಡ ಒಂದು ಅತಿ ದೊಡ್ಡ ಖಜಾನೆಯನ್ನೇ ತುಂಬಿಸಿದ್ದಾರೆ. ಉಗ್ರ...
- Advertisement -spot_img