Wednesday, May 20, 2026

phasal beema yojane

ರೈತರು ವಿಮಾ ಪ್ರಸ್ತಾವನೆ ಸಲ್ಲಿಸಲು ಜುಲೈ15 ಕೊನೆಯ ದಿನ..!

ಮಂಡ್ಯ: ಜೂ.16 2020ರ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ಇವುಗಳಲ್ಲಿ ತಾಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಿ ಅನುಷ್ಠಾನಗೊಳಿಸಲು ಮಂಜೂರಾತಿ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ನೀರಾವರಿ ಬೆಳೆಗೆ...
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img