Thursday, August 20, 2026

phasal beema yojane

ರೈತರು ವಿಮಾ ಪ್ರಸ್ತಾವನೆ ಸಲ್ಲಿಸಲು ಜುಲೈ15 ಕೊನೆಯ ದಿನ..!

ಮಂಡ್ಯ: ಜೂ.16 2020ರ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ಇವುಗಳಲ್ಲಿ ತಾಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಿ ಅನುಷ್ಠಾನಗೊಳಿಸಲು ಮಂಜೂರಾತಿ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ನೀರಾವರಿ ಬೆಳೆಗೆ...
- Advertisement -spot_img

Latest News

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ....
- Advertisement -spot_img