Thursday, March 26, 2026

PHC

ಫಿಲ್ಮಿ ಸ್ಟೈಲ್ ನಲ್ಲಿ ಸಿಎಂ ಆಡಳಿತ- ರಾಜ್ಯದಲ್ಲಿ ಬದಲಾವಣೆಗೆ ಜಗನ್ ಪಣ..!

ಆಂಧ್ರಪ್ರದೇಶ: ರಾಜ್ಯದ ಅಭಿವೃದ್ಧಿಗಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಹೊಸ ಹೊಸ ಪ್ರಯೋಗಗಳನ್ನು ಮಾಡ್ತಿದ್ದಾರೆ.ಇದೀಗ ಜಗನ್ ಮತ್ತೊಂದು ಸಖತ್ ಐಡಿಯಾ ಮಾಡಿದ್ದು ಐಎಎಸ್ ಅಧಿಕಾರಿಗಳು ಇನ್ನು ಮುಂದೆ ಹಾಸ್ಟೆಲ್, ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸರ್ಕಾರಿ ಹಾಸ್ಟೆಲ್ ಮತ್ತು ಸರ್ಕಾರಿ ಆರೋಗ್ಯ ಕೇಂದ್ರಗಳ ಅಭಿವೃದ್ಧಿಯತ್ತ ದೃಷ್ಟಿ ನೆಟ್ಟಿರೋ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಐಎಎಸ್...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img