Ph.D ಕೋರ್ಸ್ ವರ್ಕ್ ತರಗತಿಗಳನ್ನ ಆರು ತಿಂಗಳಲ್ಲಿ ಪೂರ್ಣಗೊಳಿಸಿ, ಪರೀಕ್ಷೆಯಾದ ಒಂದೇ ಗಂಟೆಯಲ್ಲೇ ಫಲಿತಾಂಶ ಪ್ರಕಟಿಸಿ, ಅದೇ ದಿನ ತಾತ್ಕಾಲಿಕ ನೋಂದಣಿ ದೃಢೀಕರಣ ಪತ್ರ ವಿತರಿಸುವ ಅತ್ಯಂತ ತ್ವರಿತ ವ್ಯವಸ್ಥೆ ಅಳವಡಿಸಿಕೊಂಡಿದೆ. ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ವೇಣುಗೋಪಾಲ್ ಶ್ಲಾಘಿಸಿದರು. ಜೊತೆಗೆ ಕೋಲಾರದ ವಿಶ್ವವಿದ್ಯಾಲಯದ ಆಡಳಿತ ಕಚೇರಿಯಲ್ಲಿ ಸಂಶೋಧನಾ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...