Ph.D ಕೋರ್ಸ್ ವರ್ಕ್ ತರಗತಿಗಳನ್ನ ಆರು ತಿಂಗಳಲ್ಲಿ ಪೂರ್ಣಗೊಳಿಸಿ, ಪರೀಕ್ಷೆಯಾದ ಒಂದೇ ಗಂಟೆಯಲ್ಲೇ ಫಲಿತಾಂಶ ಪ್ರಕಟಿಸಿ, ಅದೇ ದಿನ ತಾತ್ಕಾಲಿಕ ನೋಂದಣಿ ದೃಢೀಕರಣ ಪತ್ರ ವಿತರಿಸುವ ಅತ್ಯಂತ ತ್ವರಿತ ವ್ಯವಸ್ಥೆ ಅಳವಡಿಸಿಕೊಂಡಿದೆ. ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ವೇಣುಗೋಪಾಲ್ ಶ್ಲಾಘಿಸಿದರು. ಜೊತೆಗೆ ಕೋಲಾರದ ವಿಶ್ವವಿದ್ಯಾಲಯದ ಆಡಳಿತ ಕಚೇರಿಯಲ್ಲಿ ಸಂಶೋಧನಾ...
Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...