ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಪ್ರಕರಣ ರಾಜ್ಯದಿಂದ, ದೇಶ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಬ್ಬಿದೆ. ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಶಾಸಕ ರಘುಪತಿ ಭಟ್ (Raghupathi Bhat) ಗೆ ಜೀವ ಬೆದರಿಕೆಯ ಕರೆಗಳು ಬರುತ್ತಿದ್ದು, ವಿದೇಶಗಳಿಂದ ನಿರಂತರ ಫೋನ್ ಕರೆಗಳು (Phone calls) ಬರುತ್ತಿದ್ದು ಇಂಟರ್ನೆಟ್ ಮೂಲಕ ಕರೆ ಮಾಡಿ ಕಿಡಿಗೇಡಿಗಳು ಜೀವ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...