Thursday, January 22, 2026

PhonePe

ಕನ್ನಡಿಗರ ಬಳಿ ಬೇಷರತ್ ಕ್ಷಮೆ ಕೇಳಿದ ಫೋನ್‌ಪೇ ಸಿಇಓ ಸಮೀರ್ ನಿಗಮ್

News: ಫೋನ್‌ಪೇ ಸಿಇಓ ಸುಮೀರ್ ನಿಗಮ್, ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂಬ ವಿಷಯದ ಬಗ್ಗೆ ಮಾತನಾಡಿ, ಕನ್ನಡಿಗರ ಸ್ವಾಭಿಮಾನವನ್ನು ಟೀಕೆ ಮಾಡಿದ್ದರು. https://youtu.be/uFfvQ-pgDMo ಹಾಗಾಗಿ ಕನ್ನಡಿಗರು ಫೋನ್‌ಪೇ ಆ್ಯಪ್ ಡಿಲೀಟ್ ಮಾಡಿ, ಅಭಿಯಾನ ಮಾಡಿದ್ದರು. ಹೀಗಾಗಿ ನಷ್ಟ ಅನುಭವಿಸಿದ ಫೋನ್‌ಪೇ, ಇದೀಗ ಸರಿ ದಾರಿಗೆ ಬಂದಿದ್ದು, ಸಮೀರ್ ನಿಗಮ್ ಕನ್ನಡಿಗರಲ್ಲಿ ಬೇಷರತ್ ಕ್ಷಮೆ ಕೇಳಿದ್ದಾರೆ. ನನಗೆ ಈಗ...

ಮೊಬೈಲ್ ರೀಚಾರ್ಜ್ ಗೆ ಶುಲ್ಕ ವಿಧಿಸಿದ ಫೋನ್ ಪೇ..!

ಕರೆಂಟ್ ಬಿಲ್ ಕಟ್ಟೋಕೆ, ಅರ್ಜೆಂಟ್ ಆಗಿ ಯಾರಿಗಾದ್ರೂ ಹಣ ಕಳಿಸೋದಕ್ಕೆ, ಆನ್ ಲೈನ್ ಶಾಪಿಂಗ್,  ಮೊಬೈಲ್ ಗೆ  ರೀಚಾರ್ಜ್ ಮಾಡೋದಕ್ಕ ಫೋನ್ ಪೇ ಆಪ್ ಸಿಕ್ಕಾಪಟ್ಟೆ ಯೂಸ್ ಆಗ್ತಿದೆ. ಆದ್ರೆ ಇನ್ ಮೇಲೆ ನೀವು ಯಾರಿಗಾದ್ರೂ ಕೂತ ಜಾಗದಲ್ಲೇ ರೀಚಾರ್ಜ್ ಮಾಡಿಸ್ಬೇಕಾದ್ರೆ ಸ್ವಲ್ಪ ಯೋಚ್ನೆ ಮಾಡ್ಬೇಕಾಗುತ್ತೆ. ಯಾಕೆ ಅಂತ ಹೇಳ್ತೀವಿ ಈ ವಿಡಿಯೋ ತಪ್ಪದೇ...
- Advertisement -spot_img

Latest News

ಶೂ ಪ್ರಮೋಟ್ ಮಾಡುವ ಭರದಲ್ಲಿ ಭರತನಾಟ್ಯಕ್ಕೆ ಅವಮಾನಿಸಿದ ಕಲಾವಿದೆ.. ನೆಟ್ಟಿಗರ ಅಸಮಾಧಾನ

National News: ಭರತನಾಟ್ಯ ಅನ್ನೋದು ಬರೀ 1 ಕಲೆಯಲ್ಲ. ಅದು ವಿದೇಶದಲ್ಲಿ ನಮ್ಮ ಭಾರತವನ್ನು ಪ್ರತಿನಿಧಿಸುವ ಕಲೆ. ಕೆಲವರ ಜೀವನ ರೂಪಿಸುವ ಕಲೆ. ಅನ್ನಪೂರ್ಣೆಗೆ ಸಮನಾದ...
- Advertisement -spot_img