Thursday, July 23, 2026

photo bump

ಫೋಟೋ ಹುಚ್ಚು ನದಿಯಲ್ಲಿ ವ್ಯಕ್ತಿ ನಾಪತ್ತೆ!

ಇತ್ತೀಚೀನ ದಿನಗಳಲ್ಲಿ ಈ ಪ್ರವಾಸಿ ತಾಣಗಳಿಗೆ ಹೋಗಿ ಸೆಲ್ಫಿ ಪೋಟೋ ಹುಚ್ಚಿಗೆ ಬಿದ್ದು ಪ್ರಾಣ ಕಳೆದಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಸೋಷಿಯಲ್‌ ಮಿಡಿಯಾ‌ ಲೈಕ್ಸ್ ಕಮೆಂಟ್ಸ್ ಗಳಿಗಾಗಿ ಸಾಹಸ ಮಾಡಲು ಹೋಗಿ ನೀರಿನಲ್ಲಿ ಕೊಚ್ಚಿ ಹೋಗುವುದು ಅಥವಾ ಬೆಟ್ಟದ ತುದಿಗೆ ಹೋಗಿ ಕೆಳಗೆ ಬೀಳುವುದು ಹೀಗೆ ಆಗುತ್ತಲೇ ಇವೆ. ಇದಕ್ಕೆ ಮತ್ತೊಂದು ಉದಾಹರಣೆ ಎಂಬುವಂತೆ ಮೈಸೂರಿನಲ್ಲಿ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img