Saturday, July 25, 2026

Photo Studio

Hubli News: ಫೋಟೋ ಸ್ಟುಡಿಯೋ ಮಾಲೀಕನಿಗೆ ಚಾಕು ಇರಿದು ಕೊ*ಲೆ ಯತ್ನ

Hubli News: ಕೆಲಸಕ್ಕೆ ಬರುವ ಯುವತಿಯೊಂದಿಗೆ ಸಲುಗೆಯಿಂದ ಮಾತನಾಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಫೋಟೋ ಸ್ಟುಡಿಯೋ ಮಾಲೀಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಿರುವ ಘಟನೆ ಹುಬ್ಬಳ್ಳಿಯ ದಿವಟೆ ಓಣಿಯಲ್ಲಿ ನಡೆದಿದೆ. ಈ ಸಂಬಂಧ ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿಯ ದಿವಟೆ ಓಣಿಯಲ್ಲಿರುವ ಫೋಟೋ ಸ್ಟುಡಿಯೋದಲ್ಲಿ ನಡೆದ ಮಾತಿನ ಚಕಮಕಿಯೊಂದು ಚಾಕು...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img