Saturday, April 4, 2026

photographer

ಕತ್ತು ಹಿಸುಕಿದೆ ಸತ್ತೇ ಹೋದ್ಲು..!!ನೀರಿನ ಡ್ರಮ್ ನಲ್ಲಿ ಹೆಂಡತಿಯ ಶವ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೋಲಿಸ್ ಠಾಣ ವ್ಯಾಪ್ತಿಯಲ್ಲಿ ನಡೆದ ಘಟನೆ ಮದುವೆಯಾಗಿ ವಯಸ್ಸಿಗೆ ಬಂದಿರುವ ಇಬ್ಬರು ಮಕ್ಕಳು 20 ವರ್ಷದವರು. ಅದರೆ ಅದೇಕೋ ಗೊತ್ತಿಲ್ಲ ಮದುವೆಗೆ ಫೋಟೋಗ್ರಾಫರ್ ನ ಮೇಲೆ ಪ್ರೇಮವಾಗಿ ಮಕ್ಕಳು ಮತ್ತುಗಂಡನನ್ನು ಬಿಟ್ಟು ಪ್ರೀತಿ ಮಾಡಿ ಮನೆಬಿಟ್ಟು ಬಂದು ರಿಜಿಸ್ಟಾರ್ ಮದುವೆ ಮಾಡಿಕೊಂಡು ಜೀವನ ಸಾಗಿಸುತಿದ್ದಳು. ಫೋಟೋ ಗ್ರಾಫರ್ ತುಕಾರಾಮ್ ನ...

ಹೊಸದಾಗಿ ವಿವಾಹವಾದ ದಂಪತಿ ಒಂದು ತಿಂಗಳಲ್ಲಿ ಒಂದೇ ಪಿಜ್ಜಾ ತಿನ್ನಬೇಕು : ವೀಡಿಯೋ ವೈರಲ್

ಇತ್ತಿಚೀನ ದಿನಗಳಲ್ಲಿ ಮದುವೆಗಳಲ್ಲಿ ಕೇವಲ ಸಾಂಪ್ರದಾಯಿಕ ಮತ್ತು ಧಾರ್ಮಿಕ ಆಚರಣೆಗಳಷ್ಟೆ ಅಲ್ಲದೇ ಅದರಲ್ಲಿ ಕೆಲ ಕ್ರಿಯಾತ್ಮಕ ಪದ್ದತಿಗಳನ್ನು ನೀವು ಕಾಣಬಹುದಾಗಿದೆ. ಪ್ರೀ ವೆಡ್ಡಿಂಗ್ ಶೂಟ್‍ಗಳು, ಬ್ಯಾಚುಲರ್ ಪಾರ್ಟಿ, ಯಾವುದಾದರೂ ಒಂದು ಥೀಮ್ ಇಟ್ಟುಕೊಂಡು ದಂಪತಿಯನ್ನು ಮೆರವಣಿಗೆ ಮಾಡುತ್ತಾ ಕಲ್ಯಾಣ ಮಂಟಪಕ್ಕೆ ತರವುದಾಗಿರಬಹುದು ಹೀಗೆ ಅನೇಕ ಹೊಸ ಹೊಸ ಪದ್ದತಿಗಳನ್ನು ನೀವು ನೋಡಿರಬಹುದು. ಇದೀಗ ಅಸ್ಸಾಂನ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img