Saturday, August 22, 2026

photojournalist

ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತನ ಹತ್ಯ

www.karnatakatv.net : ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಡ್ಯಾನಿಶ್ ಇಂಡಿಯಾದ ಮುಖ್ಯ ಛಾಯಾಗ್ರಾಹಕರಾಗಿದ್ದರು,  ಅಫ್ಘಾನಿಸ್ತಾನದ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತ್ಯೆಯಾಗಿದ್ದಾರೆ. ಪುಲಿಟ್ಜೆರ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಕಳೆದ ಕೆಲವು ದಿನಗಳಿಂದ ಕಂದಹಾರ್‌ನ ಪರಿಸ್ಥಿತಿಯನ್ನು ವಿವರಿಸುವ ವರದಿ ಚಿತ್ರಿಸಿದ್ದರು ಎಂದು ಅಫಘಾನ್ ಸುದ್ದಿ ಚಾನೆಲ್ ವರದಿ ಮಾಡಿದೆ. ಅಫ್ಘಾನಿಸ್ತಾನದ ಭಾರತದ ರಾಯಭಾರಿ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img