ದೊಡ್ಡಬಳ್ಳಾಪುರ : ಸರ್ಕಾರಿ ಆಸ್ಪತ್ರೆಯಲ್ಲಿ (government hospital) ವೈದ್ಯರ ನಿರ್ಲಕ್ಷ(Doctor's neglect) ದಿಂದಾಗಿ 22 ವರ್ಷದ ಬಾಣಂತಿ ಸವಿತಾ (savitha) ಸಾವನಪ್ಪಿದ್ದಾರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (doddaballapura) ತಾಲ್ಲೂಕಿನ ತಾಯಿ ಮತ್ತು ಮಕ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಮದ್ಯಾನ 2 ಗಂಟೆಗೆ ಬಾಣಂತಿ ಸವಿತಾ ಸಾವನಪ್ಪಿರುವ ಮಾಹಿತಿ ಕುಟುಂಬಸ್ಥರಿಗೆ ಗೊತ್ತಾಗಿದೆ,...
Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...