Thursday, March 5, 2026

pigs life ends

Hutti Gold mines: ಹಟ್ಟಿ ಚಿನ್ನದ ಗಣಿಯಲ್ಲಿ ಹಂದಿಗಳ ಸರಣಿ ಸಾವು :

ರಾಯಚೂರು: ಜಿಲ್ಲೆಯ ಹಟ್ಟಿ ಚಿನ್ನದ ಗಣಿಯಲ್ಲಿ ಎಲ್ಲೆಂದರಲ್ಲೆ ಹಂದಿಗಳ ಸರಣಿ ಸಾವು ಶುರುವಾಗಿದೆ. ಕಾರಣವಿಲ್ಲದೆ ದಿನಕ್ಕೆ ನಾಲ್ಕರಿಂದ ಐದು ಹಂದಿಗಳು ರಸ್ತೆಯಲ್ಲಿ ಬಿದ್ದು ಒದ್ದಾಡಿ ಉಸಿರುಗಟ್ಟಿಕೊಂಡು ಕೆಲವೇ ನಿಮಿಷಗಳಲ್ಲಿ ಬಿದ್ದ ಸ್ಥಳದಲ್ಲೇ ಸಾವನ್ನಪ್ಪುತ್ತಿರುವ ಘಟನೆ ನಡೆದಿದೆ. ಇದರಂದ ಹಟ್ಟಿಯ ಜನಕ್ಕೆ ಭಯದ ವಾತಾವರಣ ಶುರುವಾಗಿದೆ. ರಸ್ತೆಯಲ್ಲಿ ಸತ್ತು ಬಿದ್ದಿರುವ ಹಂದಿಗಳನ್ನು ಎತ್ತಿಕೊಂಡು ಹೋಗಲು  ಮಾಹಿತಿ ನೀಡಿದರೂ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img