Wednesday, January 21, 2026

pigs life ends

Hutti Gold mines: ಹಟ್ಟಿ ಚಿನ್ನದ ಗಣಿಯಲ್ಲಿ ಹಂದಿಗಳ ಸರಣಿ ಸಾವು :

ರಾಯಚೂರು: ಜಿಲ್ಲೆಯ ಹಟ್ಟಿ ಚಿನ್ನದ ಗಣಿಯಲ್ಲಿ ಎಲ್ಲೆಂದರಲ್ಲೆ ಹಂದಿಗಳ ಸರಣಿ ಸಾವು ಶುರುವಾಗಿದೆ. ಕಾರಣವಿಲ್ಲದೆ ದಿನಕ್ಕೆ ನಾಲ್ಕರಿಂದ ಐದು ಹಂದಿಗಳು ರಸ್ತೆಯಲ್ಲಿ ಬಿದ್ದು ಒದ್ದಾಡಿ ಉಸಿರುಗಟ್ಟಿಕೊಂಡು ಕೆಲವೇ ನಿಮಿಷಗಳಲ್ಲಿ ಬಿದ್ದ ಸ್ಥಳದಲ್ಲೇ ಸಾವನ್ನಪ್ಪುತ್ತಿರುವ ಘಟನೆ ನಡೆದಿದೆ. ಇದರಂದ ಹಟ್ಟಿಯ ಜನಕ್ಕೆ ಭಯದ ವಾತಾವರಣ ಶುರುವಾಗಿದೆ. ರಸ್ತೆಯಲ್ಲಿ ಸತ್ತು ಬಿದ್ದಿರುವ ಹಂದಿಗಳನ್ನು ಎತ್ತಿಕೊಂಡು ಹೋಗಲು  ಮಾಹಿತಿ ನೀಡಿದರೂ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img