Tuesday, June 16, 2026

pigs life ends

Hutti Gold mines: ಹಟ್ಟಿ ಚಿನ್ನದ ಗಣಿಯಲ್ಲಿ ಹಂದಿಗಳ ಸರಣಿ ಸಾವು :

ರಾಯಚೂರು: ಜಿಲ್ಲೆಯ ಹಟ್ಟಿ ಚಿನ್ನದ ಗಣಿಯಲ್ಲಿ ಎಲ್ಲೆಂದರಲ್ಲೆ ಹಂದಿಗಳ ಸರಣಿ ಸಾವು ಶುರುವಾಗಿದೆ. ಕಾರಣವಿಲ್ಲದೆ ದಿನಕ್ಕೆ ನಾಲ್ಕರಿಂದ ಐದು ಹಂದಿಗಳು ರಸ್ತೆಯಲ್ಲಿ ಬಿದ್ದು ಒದ್ದಾಡಿ ಉಸಿರುಗಟ್ಟಿಕೊಂಡು ಕೆಲವೇ ನಿಮಿಷಗಳಲ್ಲಿ ಬಿದ್ದ ಸ್ಥಳದಲ್ಲೇ ಸಾವನ್ನಪ್ಪುತ್ತಿರುವ ಘಟನೆ ನಡೆದಿದೆ. ಇದರಂದ ಹಟ್ಟಿಯ ಜನಕ್ಕೆ ಭಯದ ವಾತಾವರಣ ಶುರುವಾಗಿದೆ. ರಸ್ತೆಯಲ್ಲಿ ಸತ್ತು ಬಿದ್ದಿರುವ ಹಂದಿಗಳನ್ನು ಎತ್ತಿಕೊಂಡು ಹೋಗಲು  ಮಾಹಿತಿ ನೀಡಿದರೂ...
- Advertisement -spot_img

Latest News

ಕೊಟ್ಟ ಕುದುರೆಯ ಏರಲರಿಯದ ವೀರ ಎಂದು ಗೃಹಸಚಿವರನ್ನು ಸಂಬೋಧಿಸಿದ ಸುನೀಲ್ ಕುಮಾರ್..

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು. ಆದರೆ...
- Advertisement -spot_img