ನಾಡಹಬ್ಬ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಇದನ್ನ ವಿರೋಧಿಸಿ, ಹೈಕೋರ್ಟ್ಗೆ ಮತ್ತೆರಡು ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಸರ್ಕಾರ ತಮ್ಮ ಆಹ್ವಾನ ಹಿಂಪಡೆಯುವಂತೆ ಸೂಚಿಸಲು ಮನವಿ ಮಾಡಿ, ಮಾಜಿ ಸಂಸದ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ರು. ಇದೀಗ ಪ್ರತ್ಯೇಕವಾಗಿ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...