Monday, July 27, 2026

Pilibhit tiger reserve

ಹೆಣ್ಣುಲಿಯನ್ನು ಬಡಿದು ಕೊಂದ ಪಾಪಿಗಳು- 31 ಜನರ ಮೇಲೆ ಎಫ್ಐಆರ್

ಉತ್ತರಪ್ರದೇಶ: ಕಾಡಿನಿಂದ ನಾಡಿನತ್ತ ಬಂದ ಪ್ರಾಣಿಗಳಿಗೆ ಉಳಿಗಾಲ ಇಲ್ಲ. ಒಂದು ವೇಳೆ ಮನುಷ್ಯರ ಕಣ್ಣಿಗೆ ಇವು ಬಿದ್ದು ಬಿಟ್ಟರೆ ಕಥೆ ಮುಗೀತು. ಆಳಿಗೊಂದು ಏಟು ಹಾಕಿ ಮನಸೋಇಚ್ಛೆ ಬಡಿದು ಕೊಂದು ವಿಕೃತ ಮೆರೆಯುತ್ತಾರೆ. ಇಂಥಹದ್ದೇ ಘಟನೆ ಲಖ್ನೌನಲ್ಲಿ ನಡೆದಿದ್ದು, 31 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಲಖನೌನ ಪಿಲಿಬಿಟ್ ಹುಲಿ ಮೀಸಲು ಪ್ರದೇಶದಕ್ಕೆ ಹೊಂದಿಕೊಂಡಂತಿರುವ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img