Friday, July 11, 2025

Pilibhit tiger reserve

ಹೆಣ್ಣುಲಿಯನ್ನು ಬಡಿದು ಕೊಂದ ಪಾಪಿಗಳು- 31 ಜನರ ಮೇಲೆ ಎಫ್ಐಆರ್

ಉತ್ತರಪ್ರದೇಶ: ಕಾಡಿನಿಂದ ನಾಡಿನತ್ತ ಬಂದ ಪ್ರಾಣಿಗಳಿಗೆ ಉಳಿಗಾಲ ಇಲ್ಲ. ಒಂದು ವೇಳೆ ಮನುಷ್ಯರ ಕಣ್ಣಿಗೆ ಇವು ಬಿದ್ದು ಬಿಟ್ಟರೆ ಕಥೆ ಮುಗೀತು. ಆಳಿಗೊಂದು ಏಟು ಹಾಕಿ ಮನಸೋಇಚ್ಛೆ ಬಡಿದು ಕೊಂದು ವಿಕೃತ ಮೆರೆಯುತ್ತಾರೆ. ಇಂಥಹದ್ದೇ ಘಟನೆ ಲಖ್ನೌನಲ್ಲಿ ನಡೆದಿದ್ದು, 31 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಲಖನೌನ ಪಿಲಿಬಿಟ್ ಹುಲಿ ಮೀಸಲು ಪ್ರದೇಶದಕ್ಕೆ ಹೊಂದಿಕೊಂಡಂತಿರುವ...
- Advertisement -spot_img

Latest News

Bollywood: ಕೆನಡಾದಲ್ಲಿರುವ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ

Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ. ಕಪಿಲ್ ಶರ್ಮಾ ಕೆನಡಾದಲ್ಲಿ...
- Advertisement -spot_img