ಇಡೀ ದೇಶಾದ್ಯಂತ ಇಂಡಿಗೋ ಏರ್ಲೈನ್ ದೇ ಚರ್ಚೆಯಾಗಿತ್ತು. ವಿಮಾನ ಪ್ರಯಾಣಕ್ಕೆ ಬುಕ್ ಮಾಡಿದ ಪ್ರಯಾಣಿಕರು ಕಂಗಾಲಾಗಿದ್ದರು. ಸರಿಯಾದ ಸಮಯಕ್ಕೆ ಹೋಗದೆ ಜನರಿಗೆ ಅಡತಡೆಯನ್ನುಂಟಾಗಿತ್ತು. ಆಗ ನೆರವಾಗಿದ್ದೇ ನೈರುತ್ಯ ರೈಲ್ವೆ. ದೇಶಾದ್ಯಂತ ಸಂಚರಿಸುತ್ತಿದ್ದ ಸಾವಿರಾರು ವಿಮಾನಗಳು ರದ್ದಾಗಿ ಪ್ರಯಾಣಿಕರ ರೈಲ್ವೆಯತ್ತ ಮುಖ ಮಾಡಿದ್ದಾರೆ. ಹಾಗಾಗಿ ರೈಲ್ವೆ ಇಲಾಖೆ ದೇಶಾದ್ಯಂತ ವಿಶೇಷ ರೈಲುಗಳನ್ನು ಓಡಿಸುವ ಮೂಲಕ ಇಂಡಿಗೋ...
Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
https://youtu.be/m8QrEg9yrhU
ಇಂದಿನ ಕಾಲದಲ್ಲಿ...