Tuesday, May 12, 2026

Pinarayi vijayan

ಶಬರಿಮಲೆ ಚಿನ್ನ ಕದ್ದವರಿಗೆ ‘ಸೋನಿಯಾ ಗಾಂಧಿ’ ನಂಟು?

ಕೇರಳದ ಅಯ್ಯಪ್ಪಸ್ವಾಮಿ ದೇಗುಲದಲ್ಲಿ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸೋನಿಯಾಗಾಂಧಿಯವರ ಹೆಸರು ಕೇಳಿ ಬರ್ತಾಯಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸ್ಪಷ್ಟನೆ ನೀಡಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗ್ರಹಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕರು ಸರ್ಕಾರದ ಮೇಲೆಯೇ ಅಸಂಬದ್ಧ ಆರೋಪಗಳನ್ನು...

ವಯನಾಡು ಭೂಕುಸಿತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

Kerala News: ಧಾರಾಕಾರ ಮಳೆಯ ಕಾರಣ, ಕೇರಳದ ವಯನಾಡಿನಲ್ಲಿ ಭೂಕುಸಿತ ಉಂಟಾಗಿ, 400ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಪ್ರವಾಸಿಗರ ನೆಚ್ಚಿನ ತಾಣವಾಗಿದ್ದ ವಯನಾಡು ಇದೀಗ, ನರಕ ಸದೃಶವಾಗಿದೆ. https://youtu.be/BM5XLdMUgoE ಇಂದು ಪ್ರಧಾನಿ ಮೋದಿ, ಭೂಕುಸಿತವಾದ ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ. ಕಲ್ಪಟ್ಟಾ ರಸ್ತೆ ಮಾರ್ಗವಾಗಿ ಚುರಲ್‌ಮಲ್ಗೆ ತಲುಪಿದ ಪ್ರಧಾನಿ ಮೋದಿ, ಅಲ್ಲಿನ ಸಂತ್ರಸ್ತರನ್ನು ಭೇಟಿಯಾಗಿ,...

ದೇವರನಾಡಲ್ಲಿ ಮಳೆಗೆ 39 ಸಾವು..!

www.karnatakatv.net: ದೇವರ ನಾಡು ಕೇರಳ ಪ್ರವಾಸೋದ್ಯಮದಲ್ಲಿ ಎಷ್ಟು ಹೆಸರುವಾಸಿಯೊ ಅಷ್ಟೇ ಪ್ರಕೃತಿಯ ಅನಾಹುತಗಳಿಗೂ ಕೂಡಾ. ಕೇರಳದಲ್ಲಿ ವರ್ಷದಿಂದ ವರ್ಷಕ್ಕೆ ಒಂದಲ್ಲಾ ಒಂದು ಅನಾಹುತಗಳು ಸಂಭವಿಸುತ್ತಲೇ ಇರುತ್ತವೆ, ಈ ವರ್ಷವೂ ಕೂಡ ಅಂತಹದ್ದೇ ಪ್ರಕೃತಿಯ ವಿಕೋಪ ಮನೆಮಾತಾಡುತ್ತಿದೆ. ಈ ವರ್ಷ ಕೇರಳದ ಮೇಲೆ ಮತ್ತೆ ಕೆಂಗಣ್ಣು ಬಿಟ್ಟಿದ್ದಾನೆ ಮಳೆರಾಯ. ಅ.11 ರಂದು ಸುರಿಯುತ್ತಿರುವ ಮಹಾ ಮಳೆಗೆ ಜೀವ...

ಕೇರಳದಲ್ಲಿ ಗರ್ಭಿಣಿ ಆನೆ ಸಾವು ಪ್ರಕರಣ: ಓರ್ವ ಶಂಕಿತ ಬಂಧನ..!

ತಿರುವನಂತಪುರಂ: ಕೇರಳದ ಕಾಡಿನಲ್ಲಿ ಗರ್ಭಿಣಿ ಆನೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ಬಂಧಿಸಿಲಾಗಿದೆ ಎಂದು ರಾಜ್ಯ ಅರಣ್ಯ ಸಚಿವರು ತಿಳಿಸಿದ್ದಾರೆ. ನಿನ್ನೆ ತಾನೇ ಕೇರಳ ಸಿಎಂ ಪಿಣರಾಯಿ ವಿಜಯನ್ ಈ ಬಗ್ಗೆ ಮಾತನಾಡಿ, ಮೂವರು ಶಂಕಿತರನ್ನು ಗುರುತಿಸಲಾಗಿದೆ ಎಂದು ಹೇಳಿದ್ದರು. ಈ ಬಗ್ಗೆ ಹೇಳಿಕೆ ಕೊಟ್ಟಿರುವ ಮುಖ್ಯ ವನ್ಯಜೀವಿ ವಾರ್ಡನ್ ಸುರೇಂದ್ರ ಕುಮಾರ್,...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img