ಪಿರಿಯಾಪಟ್ಟಣ: ಪಟ್ಟಣದ ಅರಸನ ಕೆರೆ ಸುತ್ತಲೂ ನಿರ್ಮಿಸಿರುವ ವಾಕಿಂಗ್ ಪಾತ್ ಸೂಕ್ತ ನಿರ್ವಹಣೆ ಇಲ್ಲದೆ ನಾಗರಿಕರು ವಾಯುವಿಹಾರ ನಡೆಸಲು ಕಷ್ಟವಾಗಿದೆ. ತ್ಯಾಜ್ಯ ನೀರು ಕೆರೆ ಒಡಲು ಸೇರಿ ಮಲಿನವಾಗುತ್ತಿದೆ.2013 -18ರ ಅವಧಿಯಲ್ಲಿ ಕೆ.ವೆಂಕಟೇಶ್ ಶಾಸಕರಾಗಿದ್ದಾಗ ಸಾರ್ವಜನಿಕರ ಮನವಿಗೆ ಸ್ಪಂದಿಸಿ ₹ 1.2 ಕೋಟಿ ವೆಚ್ಚದಲ್ಲಿ ಪಟ್ಟಣದ ಬಿ.ಎಂ.ರಸ್ತೆಗೆ ಹೊಂದಿಕೊಂಡಂತಿರುವ ಅರಸನ ಕೆರೆ ಸುತ್ತಲೂ ಏರಿ...
Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು.
ಈ ವೇಳೆ ವೀರ ಗಂಗಾಧರ...