Sunday, November 16, 2025

piriya pattanna

Milk : ಕಾಲುವೆಗೆ ಹಾಲು ಸುರಿದು ಪ್ರತಿಭಟನೆ ಮಾಡಿದ ರೈತರು..!

ಪಿರಿಯಾಪಟ್ಟಣ: ತಾಲ್ಲೂಕಿನ ಚಿಟ್ಟೇನಹಳ್ಳಿ ಡೇರಿಯಲ್ಲಿ ಹಾಲು ಖರೀದಿ ವಿಷಯದಲ್ಲಿ ಎರಡು ಬಣಗಳ ನಡುವೆ ಪ್ರತಿಷ್ಠೆಯಿಂದಾಗಿ ಕಾಲುವೆಗೆ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಬೆಳಗಿನ ಜಾವ ಹಾಲು ತೆಗೆದುಕೊಂಡು ರಸ್ತೆ ದಾಟುವಾಗ ಅಪಘಾತ ಸಂಭವಿಸುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಹಳೆಯ ಕಟ್ಟಡದಲ್ಲಿಯೇ ಹಾಲು ಹಾಕುತ್ತಾ ಬಂದಿದ್ದೇವೆ. ಆದರೆ ಇದೀಗ...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img