Friday, October 17, 2025

piriya pattanna

Milk : ಕಾಲುವೆಗೆ ಹಾಲು ಸುರಿದು ಪ್ರತಿಭಟನೆ ಮಾಡಿದ ರೈತರು..!

ಪಿರಿಯಾಪಟ್ಟಣ: ತಾಲ್ಲೂಕಿನ ಚಿಟ್ಟೇನಹಳ್ಳಿ ಡೇರಿಯಲ್ಲಿ ಹಾಲು ಖರೀದಿ ವಿಷಯದಲ್ಲಿ ಎರಡು ಬಣಗಳ ನಡುವೆ ಪ್ರತಿಷ್ಠೆಯಿಂದಾಗಿ ಕಾಲುವೆಗೆ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಬೆಳಗಿನ ಜಾವ ಹಾಲು ತೆಗೆದುಕೊಂಡು ರಸ್ತೆ ದಾಟುವಾಗ ಅಪಘಾತ ಸಂಭವಿಸುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಹಳೆಯ ಕಟ್ಟಡದಲ್ಲಿಯೇ ಹಾಲು ಹಾಕುತ್ತಾ ಬಂದಿದ್ದೇವೆ. ಆದರೆ ಇದೀಗ...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img