Sunday, July 6, 2025

piriya pattanna

Milk : ಕಾಲುವೆಗೆ ಹಾಲು ಸುರಿದು ಪ್ರತಿಭಟನೆ ಮಾಡಿದ ರೈತರು..!

ಪಿರಿಯಾಪಟ್ಟಣ: ತಾಲ್ಲೂಕಿನ ಚಿಟ್ಟೇನಹಳ್ಳಿ ಡೇರಿಯಲ್ಲಿ ಹಾಲು ಖರೀದಿ ವಿಷಯದಲ್ಲಿ ಎರಡು ಬಣಗಳ ನಡುವೆ ಪ್ರತಿಷ್ಠೆಯಿಂದಾಗಿ ಕಾಲುವೆಗೆ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಬೆಳಗಿನ ಜಾವ ಹಾಲು ತೆಗೆದುಕೊಂಡು ರಸ್ತೆ ದಾಟುವಾಗ ಅಪಘಾತ ಸಂಭವಿಸುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಹಳೆಯ ಕಟ್ಟಡದಲ್ಲಿಯೇ ಹಾಲು ಹಾಕುತ್ತಾ ಬಂದಿದ್ದೇವೆ. ಆದರೆ ಇದೀಗ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img