Friday, July 31, 2026

#piriyapatna

Helping Nature: ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದವನಿಗೆ ನೆರವು: ಆಸ್ಪತ್ರೆಗೆ ಸೇರಿಸಿದ ಶಿವಶಂಕರ..!

ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಗೆ ಪರಿಚಯದವರಿಗಿಂತಲೂ ಹೆಚ್ಚಿಗೆ ಆರೈಕೆ ಮಾಡುವ ಮೂಲಕ ಕಿಮ್ಸ್ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಮಾನವೀಯತೆ ಮೆರೆದಿದ್ದಾರೆ. ಮತ್ತೊಬ್ಬರಿಗೆ ಕಷ್ಟ ಎಂದಾಕ್ಷಣ ಮರೆಯಾಗುವವರ ಮಧ್ಯದಲ್ಲಿ ಮುಂದೆ ನಿಂತು ಸಹಾಯ ಮಾಡಿದ್ದಾರೆ. ಹೌದು.. ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಅಸ್ವಸ್ಥಗೊಂಡು ಮಲಗಿದ್ದನ್ನು ಗಮನಿಸಿದ ಕಿಮ್ಸ್ ಸಿಬ್ಬಂದಿ ಶಿವಶಂಕರ ಭಂಡಾರಿ ತಕ್ಷಣವೇ ಬೈಕ್ ಆಂಬ್ಯುಲೆನ್ಸ್ ತರೆಸಿ ಕಿಮ್ಸ್ ಆಸ್ಪತ್ರೆಗೆ...

Fundamental rights: 60 ವರ್ಷಗಳಿಂದ ಸರಕಾರಿ ಸೌಲಭ್ಯಗಳಿಂದ ವಂಚಿತರದ ಬಡಕುಟುಂಬ

ಪಿರಿಯಾಪಟ್ಟಣ:- ಪಿರಿಯಾಪಟ್ಟಣ ಕೃಷ್ಣಪುರದಲ್ಲಿ ಯಾವುದೇ ಸರಕಾರಿ ಸೌಲಭ್ಯಪಡೆಯದೇ ವಂಚಿತರದ ಪಾರ್ವತಮ್ಮ w/o ರಂಗಯ್ಯ ಕುಟುಂಬ ಬೀದಿಗೆ ಬಂದು ನಿಂತಿದೆ. ಈ ಕುಟುಂಬ ಯಾವುದೇ ಇಲಾಖೆಯ ಕಣ್ಣಿಗೆ ಬೀಳಲೆ ಇಲ್ವಾ ಅಥವಾ ಲಂಚಕೋರ ಅಧಿಕಾರಿಯ ಬಾಯಿಗೆ ಆಹಾರ ವಾದ್ರಾ ಅನ್ನೋದೆ ಇಲ್ಲಿ ಪ್ರಶ್ನೆಯಾಗಿದೆ ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕೆ ಬಂದರು ದಲಿತರು ಅಲ್ಪಸಂಖ್ಯಾತ ಜನರ ಕಷ್ಟಕೆ ಮುಂದಾಗುವುದಿಲ್ಲ. ಕಂಪ್ಯೂಟರ್...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img