ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ ಬೆಟ್ಟದಪುರ ಮೂಲದ ಅಲ್ತಾಫ್ ಪಾಷಾ ಅವರ ಮಕ್ಕಳು, 23 ವರ್ಷದ ಗುಲ್ಬಮ್ ಮತ್ತು 21 ವರ್ಷದ ಸಿಮ್ರಾನ್ ತಾಜ್ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಗುರುವಾರ ಸಂಜೆ ಇಬ್ಬರೂ...
ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆಯಾಗಿ ಅಕ್ಕ-ತಂಗಿ ಮೃತಪಟ್ಟಿರುವ ಘಟನೆ, ಮೈಸೂರಿನ ಪಿರಿಯಾಪಟ್ಟಣದಲ್ಲಿ ನಡೆದಿದೆ. ಅಲ್ತಾಫ್ ಪಾಷ ಕುಟುಂಬ ನಿರ್ವಹಣೆಗಾಗಿ, ಪತ್ನಿ- ನಾಲ್ವರು ಹೆಣ್ಣುಮಕ್ಕಳೊಡನೆ ಬೆಟ್ಟದಪುರದಿಂದ ಪಿರಿಯಾಪಟ್ಟಣಕ್ಕೆ ಬಂದು, ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದರು. ವಾರದ ಹಿಂದೆಯಷ್ಟೇ ಪಿರಿಯಾಪಟ್ಟಣದ ಜೋನಿಗರ ಬೀದಿಯಲ್ಲಿ ಹೊಸ ಬಾಡಿಗೆ ಮನೆಗೆ ಬಂದಿದ್ದರು.
ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಸಹೋದರಿಯರು ಒಟ್ಟಿಗೆ...
Piriyapattana News: ಪಿರಿಯಾಪಟ್ಟಣ: ಪಟ್ಟಣದ ಅರಸನ ಕೆರೆ ಸುತ್ತಲೂ ನಿರ್ಮಿಸಿರುವ ವಾಕಿಂಗ್ ಪಾತ್ ಸೂಕ್ತ ನಿರ್ವಹಣೆ ಇಲ್ಲದೆ ನಾಗರಿಕರು ವಾಯುವಿಹಾರ ನಡೆಸಲು ಕಷ್ಟವಾಗಿದೆ. ತ್ಯಾಜ್ಯ ನೀರು ಕೆರೆ ಒಡಲು ಸೇರಿ ಮಲಿನವಾಗುತ್ತಿದೆ.2013 -18ರ ಅವಧಿಯಲ್ಲಿ ಕೆ.ವೆಂಕಟೇಶ್ ಶಾಸಕರಾಗಿದ್ದಾಗ ಸಾರ್ವಜನಿಕರ ಮನವಿಗೆ ಸ್ಪಂದಿಸಿ ₹ 1.2 ಕೋಟಿ ವೆಚ್ಚದಲ್ಲಿ ಪಟ್ಟಣದ ಬಿ.ಎಂ.ರಸ್ತೆಗೆ ಹೊಂದಿಕೊಂಡಂತಿರುವ ಅರಸನ ಕೆರೆ...
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...