Piriyapattana News: ಪಿರಿಯಾಪಟ್ಟಣ: ಪಟ್ಟಣದ ಅರಸನ ಕೆರೆ ಸುತ್ತಲೂ ನಿರ್ಮಿಸಿರುವ ವಾಕಿಂಗ್ ಪಾತ್ ಸೂಕ್ತ ನಿರ್ವಹಣೆ ಇಲ್ಲದೆ ನಾಗರಿಕರು ವಾಯುವಿಹಾರ ನಡೆಸಲು ಕಷ್ಟವಾಗಿದೆ. ತ್ಯಾಜ್ಯ ನೀರು ಕೆರೆ ಒಡಲು ಸೇರಿ ಮಲಿನವಾಗುತ್ತಿದೆ.2013 -18ರ ಅವಧಿಯಲ್ಲಿ ಕೆ.ವೆಂಕಟೇಶ್ ಶಾಸಕರಾಗಿದ್ದಾಗ ಸಾರ್ವಜನಿಕರ ಮನವಿಗೆ ಸ್ಪಂದಿಸಿ ₹ 1.2 ಕೋಟಿ ವೆಚ್ಚದಲ್ಲಿ ಪಟ್ಟಣದ ಬಿ.ಎಂ.ರಸ್ತೆಗೆ ಹೊಂದಿಕೊಂಡಂತಿರುವ ಅರಸನ ಕೆರೆ...
ಹಬ್ಬದ ಸಂಭ್ರಮದ ನಡುವೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಪಾಸ್ ಮಾರ್ಕ್ಗಳಲ್ಲಿ ಪ್ರಮುಖ ಬದಲಾವಣೆ...