www.karnatakatv.net ಕೇರಳ: ರಾಜ್ಯದ ಪ್ರಸಿದ್ಧ ಆಯುರ್ವೇದ ಡಾಕ್ಟರ್ ಡಾ. ಪಿ.ಕೆ ವಾರಿಯರ್ ವಿಧಿವಶರಾಗಿದ್ದಾರೆ. ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಇವರು ತಮ್ಮ ನೂರನೆ ವಯಸ್ಸಿನಲ್ಲಿ ದೈವಾಧೀನರಾದರೆಂದು ಕುಟುಂಬ ಸ್ಪಷ್ಟ ಪಡಿಸಿದೆ. ನಂಬೂದರಿ ಹಾಗೂ ಪಣ್ಣಿಯಂಪಿಲ್ಲಿ ವರಿಸಾಯರಿ ಅವರ ಪುತ್ರರಾಗಿ ಜೂನ್ 5, 1921ರಲ್ಲಿ ಜನಿಸಿದ್ದರು. ಶ್ರೀಯುತರು 1999ರಲ್ಲಿ ಪದ್ಮ ಶ್ರೀ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...