political news:
ಲಂಚ ತೆಗೆದುಕೊಂಡ ಆರೋಪದಲ್ಲಿ ಪೋಲಿಸರ ಅತಿಥಿಯಾಗಿರುವ ದಾವಣಗೆರೆ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪ್ರಕರಣ ಬಿಜೆಪಿ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ವಿಧಾನಸಭಾ ಚುನಾವಣೆ ಹತ್ತಿರವಿರುವ ಸಂದರ್ಭದಲ್ಲಿ ಈ ರೀತಿ ಲಂಚದ ಆರೋಪದಲ್ಲಿ ಬಂದಿಯಾಗಿರುವುದರಿಂದ ಅವರನ್ನು ಪಕ್ಷದಿಂದ ಉಚ್ಚಟನೆ ಮಾಡಬೇಕೆಂದು ಕೆಲವರು ವಾದವಾದರೆ ಬಿಜೆಪಿ ನಾಯಕರು ಅವರನ್ನು ಪಕ್ಷದಿಂದ ಉಚ್ಚಟನೆ ಮಾಡದಿರಲು ಹಲವಾರು ರೀತಿಯಲ್ಲಿ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...