Wednesday, January 21, 2026

plan

ಮಾಡಬಾರದ್ದು ಮಾಡಿದ ಮಾಡಾಳ್ ರನ್ನು ಸೇಫ್ ಮಾಡಲು ಮುಂದಾಗಿರುವ ಕಮಲ ಪಡೆ

political news: ಲಂಚ ತೆಗೆದುಕೊಂಡ ಆರೋಪದಲ್ಲಿ ಪೋಲಿಸರ ಅತಿಥಿಯಾಗಿರುವ ದಾವಣಗೆರೆ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ  ಪ್ರಕರಣ ಬಿಜೆಪಿ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ವಿಧಾನಸಭಾ ಚುನಾವಣೆ ಹತ್ತಿರವಿರುವ ಸಂದರ್ಭದಲ್ಲಿ ಈ ರೀತಿ ಲಂಚದ ಆರೋಪದಲ್ಲಿ ಬಂದಿಯಾಗಿರುವುದರಿಂದ ಅವರನ್ನು ಪಕ್ಷದಿಂದ ಉಚ್ಚಟನೆ ಮಾಡಬೇಕೆಂದು ಕೆಲವರು ವಾದವಾದರೆ ಬಿಜೆಪಿ ನಾಯಕರು ಅವರನ್ನು ಪಕ್ಷದಿಂದ ಉಚ್ಚಟನೆ ಮಾಡದಿರಲು ಹಲವಾರು ರೀತಿಯಲ್ಲಿ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img