Tuesday, August 25, 2026

Plane

ಪ್ಲೇನ್ನಲ್ಲಿ ಚಲಿಸುತ್ತಿದ್ದ ಮಹಿಳೆಗೆ ಕೊರೊನಾ: ಅಲ್ಲಿನ ಸಿಬ್ಬಂದಿ ಆಕೆಗೆ ಮಾಡಿದ್ದೇನು..?

ಕೊರೊನಾ ಎಂಬ ಮಹಾಮಾರಿ ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಇಡೀ ಮನುಕುಲವೇ ಕೊರೊನಾದಿಂದ ತತ್ತರಿಸಿ ಹೋಗಿದೆ. ಇದೀಗ ಓಮಿಕ್ರಾನ್ ಅನ್ನೋ ಭೂತದ ಕಾಟ ಶುರುವಾಗಿದೆ. ನೆಗಡಿ ಕೆಮ್ಮು ಬಂದ್ರೆ ತಕ್ಷಣ ಚೆಕಪ್ ಮಾಡಿಸಿಕೊಂಡು, ತಾವು ಹುಷಾರಾಗಿ ಇದ್ದೀವಾ ಅಲ್ಲವಾ ಅಂತಾ ಜನ ಚೆಕ್ ಮಾಡಿಕೊಳ್ತಾರೆ. ಅದರಲ್ಲೂ ವಿಮಾನದಲ್ಲಿ ಪ್ರಯಾಣಿಸುವವರು ಎರಡು ಡೋಸ್ ವ್ಯಾಕ್ಸಿನ್ ಪಡೆದ...

ವಿಮಾನಕ್ಕೆ ಡಿಕ್ಕಿಹೊಡೆದ ಪಕ್ಷಿ..!

www.karnatakatv.net :ಏರ್ ಇಂಡಿಯಾ ವಿಮಾನ ಟೇಕ್ ಆಫ್ ವೇಳೆ ಹಕ್ಕಿಯೊಂದು ಡಿಕ್ಕಿಯಾದ ಪರಿಣಾಮ ವಿಮಾನ ಹಾರಾಟ ಸ್ಥಗಿತಗೊಂಡ ಘಟನೆ ರಾಯ್ಪುರ್ ಏರ್ಪೋರ್ಟ್ ನಲ್ಲಿ ಸಂಭವಿಸಿದೆ. ರಾಯ್ಬುರ್ ನಿಂದ ದೆಹಲಿಗೆ ತೆರಳಬೇಕಾಗಿದ್ದ 179 ಪ್ರಯಾಣಿಕರನ್ನು ಹೊತ್ತಿದ್ದ ವಿಮಾನಕ್ಕೆ ಏಕಾಏಕಿ ಪಕ್ಷಿಯೊಂದು ಡಿಕ್ಕಿ ಹೊಡೆದಿದೆ.  ಕೂಡಲೆ ಎಚ್ಚೆತ್ತ ಪೈಲಟ್ ವಿಮಾನವನ್ನು ನಿಯಂತ್ರಣಕ್ಕೆ ತಂದಿದ್ದಾರೆ. ವಿಮಾನದೊಳಗೆ ಕೇಂದ್ರ ಬುಡಕಟ್ಟು ಖಾತೆಯ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img