Sunday, September 8, 2024

plant

Hospital : ಆರೋಗ್ಯ ಕೇಂದ್ರದ ಮುಂದೆ ಗಿಡ ನೆಡುವುದು ಕಡ್ಡಾಯ…!

State News : ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರೋಗ್ಯ ಸಂಸ್ಥೆಗಳ ಆವರಣದಲ್ಲಿ ಗಿಡ-ಮರಗಳನ್ನ ಬೆಳೆಸಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ʻಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯʼ ಎಂಬ ರಾಷ್ಟ್ರೀಯ ಕಾರ್ಯಕ್ರಮದ ಅಡಿಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಗಿಡ-ಮರಗಳನ್ನ...

ನಿಮ್ಮ ಮನೆಯಲ್ಲಿ ಆ ಗಿಡ ಇದೆಯಾ.. ಆದರೆ ಹುಷಾರಾಗಿರಿ..1

Vastu plant: ಅನೇಕ ಜನರು ಸಸ್ಯಗಳನ್ನು ಬೆಳೆಸಲು ಇಷ್ಟಪಡುತ್ತಾರೆ. ಅದರಲ್ಲೂ ಹೂವಿನ ಗಿಡಗಳನ್ನು ಹೆಚ್ಚಾಗಿ ಬೆಳೆಸುತ್ತಾರೆ. ಇತ್ತೀಚೆಗೆ ಅನೇಕ ಜನರು ಮನಿ ಪ್ಲಾಂಟ್ ಸಸ್ಯಗಳನ್ನು ಬೆಳೆಯುತ್ತಿದ್ದಾರೆ. ಮನಿ ಪ್ಲಾಂಟ್‌ಗಳನ್ನು ಬೆಳೆಸುವುದರಿಂದ ಹಣಕಾಸಿನ ಚಿಂತೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ. ಅದಕ್ಕಾಗಿಯೇ ಮನೆಯಲ್ಲಿ ಮನಿ ಪ್ಲಾಂಟ್ ಅನ್ನು ನೆಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಮರವಿರುವ ಮನೆಯಲ್ಲಿ ಯಾವಾಗಲೂ...

ಈ ಗಿಡ ನಿಮ್ಮ ಮನೆಯ ಬಳಿ ಇದ್ದರೆ ಅದೃಷ್ಟ ನಿಮನ್ನು ಹುಡುಕಿಕೊಂಡು ಬರುತ್ತದೆ..!

Vastu plant: ವಾಸ್ತು ಶಾಸ್ತ್ರವು ನಮ್ಮ ಜೀವನದಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತದೆ ,ಸುಖ ಸಂತೋಷ ,ಸಮೃದ್ಧಿ ದೃಷ್ಟಿ ದೋಷ ನಿವಾರಣೆ ಸೇರಿದಂತೆ ಎಲ್ಲಾ ವಿಷಯಗಳಲ್ಲಿ ವಾಸ್ತು ಬಹಳ ಮುಖ್ಯ ,ಮನೆಯ ಸೂತ್ತ ಮುತ್ತ ಇರುವ ಕೆಲವು ಗಿಡಗಳು ನಮ್ಮ ಮೇಲೆ ಧನಾತ್ಮಕ ಶಕ್ತಿ ಪ್ರವೇಶ ಮಾಡಲು ಸಹಕಾರಿ ಯಾಗುತ್ತದೆ .ಹಾಗಾಗಿ ಮನೆಯ ಸುತ್ತಾಮುತ್ತಾ ಈ...

ನಿಮ್ಮ ಮನೆಯಲ್ಲಿ ತುಳಸಿ ಮತ್ತು ಮನಿ ಪ್ಲಾಂಟ್ ಇರುವ ದಿಕ್ಕು ನೋಡಿ..ಈಗಿದ್ದರೆ ತಕ್ಷಣ ಬದಲಾಯಿಸಿ..!

Vastu tips: ನಾವು ಗಿಡಗಳನ್ನು ಬೆಳೆಸುವ ಸ್ಥಳವು ನಮ್ಮ ಮನೆಯಲ್ಲಿ ಯಾವುದು ಒಳ್ಳೆಯದು ಅಥವಾ ಕೆಟ್ಟದು ಎಂಬುದನ್ನು ನಿರ್ಧರಿಸುತ್ತದೆ. ಆದ್ದರಿಂದ ನೀವು ವಾಸ್ತು ಪ್ರಕಾರ ನಿಖರವಾದ ಹಂತ ಮತ್ತು ದಿಕ್ಕನ್ನು ತಿಳಿದುಕೊಂಡು ಸಸ್ಯಗಳನ್ನು ಬೆಳೆಸಿದರೆ, ಎಲ್ಲಾ ಒಳ್ಳೆಯ ಫಲಿತಾಂಶಗಳು ಬರುತ್ತವೆ. ಪ್ರತಿಯೊಬ್ಬರೂ ತಮ್ಮ ಮನೆಯನ್ನು ಅಲಂಕರಿಸಲು ಮನೆಯ ಒಳಗೆ ಮತ್ತು ಹೊರಗೆ ಮರಗಳು ಮತ್ತು ಗಿಡಗಳನ್ನು ನೆಡುತ್ತಾರೆ....

ಆರೋಗ್ಯ ಸಮಸ್ಯೆಗಳಿಗೆ ಔಷಧಿಯ ನಿಧಿ ಈ ಗಿಡ.. ಹೂವು, ಕಾಯಿ, ಎಲೆ ಎಲ್ಲವೂ ಅದ್ಭುತ..!

Moringa Leaves benefits: ನುಗ್ಗೆ ಸೊಪ್ಪು ಮಧುಮೇಹದಂತಹ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಜೀವಸತ್ವಗಳು, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಅಗತ್ಯವಾದ ಅಮೈನೋ ಆಮ್ಲಗಳು ಇದರಲ್ಲಿ ಸಮೃದ್ಧವಾಗಿರುವ ಪೋಷಕಾಂಶಗಳಾಗಿವೆ. ನಮ್ಮ ಸುತ್ತಲಿನ ಪ್ರಕೃತಿಯೇ ಭಗವಂತ ನಮಗೆ ನೀಡಿದ ದೊಡ್ಡ ಸಂಪತ್ತು. ಪ್ರಕೃತಿಯಲ್ಲಿ ಕಂಡುಬರುವ ಸಸ್ಯಗಳು, ಹಣ್ಣುಗಳು ಮತ್ತು ಹೂವುಗಳು ನಮಗೆ ಅಗತ್ಯವಿರುವ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಅಂತಹ...

ನಿಮ್ಮ ಮನೆಯಲ್ಲಿ ತುಳಸಿ ಗಿಡವನ್ನು ಪೂಜಿಸುತ್ತಿದ್ದೀರಾ..ಈ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ..!

ತುಳಸಿ ಗಿಡದ ಮಹತ್ವ ಅನೇಕರಿಗೆ ತಿಳಿದಿದೆ. ತುಳಸಿ ಗಿಡವನ್ನು ಬಹುತೇಕ ಎಲ್ಲಾ ಹಿಂದೂಗಳ ಮನೆಗಳಲ್ಲಿ ಪೂಜಿಸಲಾಗುತ್ತದೆ. ತುಳಸಿ ಗಿಡವಿರುವ ಮನೆಯನ್ನು ತೀರ್ಥ ಸ್ಥಳವೆಂದು ಹೇಳಲಾಗುತ್ತದೆ ಮತ್ತು ತುಳಸಿ ಕೋಟೆ ಇರುವ ಸ್ಥಳವು ಗಂಗಾನದಿಯ ,ದಡದಲ್ಲಿರುವಂತೆಯೇ ಪವಿತ್ರತೆಯನ್ನು ಹೊಂದಿದೆ ಎಂದು ಹಿರಿಯರು ಹೇಳುತ್ತಾರೆ.ಮುಂಜಾನೆ ಎದ್ದ ಕೂಡಲೇ ತುಳಸಿ ಗಿಡವನ್ನು ದರ್ಶನ ಮಾಡಿ ಪ್ರದಕ್ಷಣ ಮಾಡುವುದರಿಂದ. ಸಪ್ತ...

ನಿಮಗೆ ಲಕ್ ತಂದುಕೊಡುವ ಲಕ್ಕಿ ಸಸ್ಯ…!

Vastu tips: ಇತ್ತೀಚಿಕೆ ವಾಸ್ತು ಬಹಳಷ್ಟು ಪ್ರಚಲಿತವಾಗಿದೆ, ವಾಸ್ತು ಪ್ರಕರವಾಗಿಯೇ ಮನೆಗಳ ನಿರ್ಮಾಣ ಮಾಡುತ್ತಾರೆ , ಮನೆವಾಸ್ತು ಪ್ರಕಾರ ಇದ್ದರೆನೆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ,ಅಭಿವೃದ್ಧಿ ಇರುತ್ತದೆ. ಹಾಗೆಯೆ ವಾಸ್ತುಪ್ರಕಾರ ಮನೆಯಲ್ಲಿ ಕೆಲವೊಂದು ವಸ್ತುಗಳು ಇದ್ದರೆ ಮನೆಗೆ ಬಹಳ ಒಳ್ಳೇದು ಎಂದು ವಾಸ್ತು ತಜ್ಞರು ಹೇಳುತ್ತಾರೆ .ವಾಸ್ತು ಶಾಸ್ತ್ರಗಳಲ್ಲಿ ಗಿಡಗಳಿಗೆ ಬಹಳ ಮಹತ್ವವಿದೇ ಕೆಲವೊಂದು ಗಿಡಗಳಿಂದ...

ಮನೆಯ ಎದುರು ಯಾವ ಗಿಡವನ್ನು ನೆಡಬೇಕು..? ಯಾವ ಗಿಡ ನೆಡಬಾರದು..?

ಮನೆಯ ಬಳಿ ಗಿಡ- ಮರಗಳನ್ನು ಬೆಳೆಸಿದರೆ, ಮನೆಯ ಅಂದ ಇನ್ನಷ್ಟು ಹೆಚ್ಚುತ್ತದೆ. ಆದ್ರೆ ಕೆಲ ಗಿಡಗಳನ್ನು ನಾವು ನೆಡಬಾರದು. ಹಾಗಾಗಿ ಇಂದು ನಾವು ಯಾವ ಗಿಡವನ್ನ ಮನೆಯ ಬಳಿ ಬೆಳೆಸಬೇಕು, ಮತ್ತು ಯಾವ ಗಿಡವನ್ನ ಮನೆಯ ಬಳಿ ಬೆಳೆಸಬಾರದು ಅಂತಾ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಮೊದಲನೇಯದಾಗಿ ತುಳಸಿಗಿಡ ಮನೆಯ ಮುಂದೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img