ಕರ್ನಾಟಕ ಟಿವಿ : ಪ್ಲಾಸ್ಮ ಥೆರಪಿ ಕೊರೊನಾ ವಿರುದ್ಧ ಪರಿಣಾಮಕಾರಿಯಲ್ಲಅಂತ ತಜ್ಞರು ಹೇಳಿದ್ದಾರೆ. ಕೊರೊನಾ ಗುಣಮುಖರಾದವರ ರಕ್ತದಲ್ಲಿನ ಆಂಟಿ ಬಾಡಿಸ್ ಪಡೆದು ಅದನ್ನ ಸೋಂಕಿತರಿಗೆ ಸೇರಿಸಿ ಕೊರೊನಾ ವಿರುದ್ಧ ಹೋರಾಡುವಂತೆ ಮಾಡಲಾಗ್ತಿತ್ತು.. ಇದು ಕೊರೊನಾ ತಡೆಗಟ್ಟಲು ಪರಿಣಾಮಕಾರಯಲ್ಲಅಂತ ತಜ್ಞರು ದೃಢಪಡಿಸಿದ್ದಾರೆ.. ಕಳೆದ ವಾರವಷ್ಟೆ ಭಾರತ ಸರ್ಕಾರ ಪ್ಲಾಸ್ಮಾ ಚಿಕಿತ್ಸೆಯನ್ನ ಕೇವಲ ಸಂಶೋಧನೆಗಷ್ಟೆ ಬಳಸುವಂತೆ ತಿಳಿಸಿತ್ತು.....
Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...