ಹುಬ್ಬಳ್ಳಿ: ಇನ್ನೇನು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ , ಗಣೇಶನನ್ನು ಕೂರಿಸಿ ವಿಜೃಂಭಣೆಯಿಂದ ಆಚರಣೆ ಮಾಡುವುದು ಭಾರತೀಯರ ವಾಡಿಕೆ. ಆದರೆ ಪರಿಸರಕ್ಕೆ ಮತ್ತು ಜಲಮಾಲಿನ್ಯಕ್ಕೆ ಕಾರಣವಾಗುವ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸಿದ ಮೂರ್ತಿಗಳನ್ನು ತಯಾರಿಸಲು ಮತ್ತ ಪ್ರತಿಷ್ಠಾಪಿಸಲು ಸರ್ಕಾರ ನಿಷೇಧ ಮಾಡಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಮೂರ್ತಿಗಳನ್ನು ಕೂರಿಸಲು...
Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್ರಾಜುಗೆ ಟಾಂಗ್ ನೀಡಿದ್ದಾರೆ.
ಇರಾನ್ನಿಂದ...