Saturday, September 19, 2026

plaster of paris

Ganesh: ಪಿಒಪಿ ಮೂರ್ತಿಗಳ ನಿಷೇಧಕ್ಕೆ ಅಧಿಕಾರಿಗಳು ಮುಂದಾಗಬೇಕು..!

ಹುಬ್ಬಳ್ಳಿ: ಇನ್ನೇನು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ , ಗಣೇಶನನ್ನು ಕೂರಿಸಿ ವಿಜೃಂಭಣೆಯಿಂದ ಆಚರಣೆ ಮಾಡುವುದು ಭಾರತೀಯರ ವಾಡಿಕೆ. ಆದರೆ ಪರಿಸರಕ್ಕೆ ಮತ್ತು ಜಲಮಾಲಿನ್ಯಕ್ಕೆ ಕಾರಣವಾಗುವ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸಿದ ಮೂರ್ತಿಗಳನ್ನು ತಯಾರಿಸಲು ಮತ್ತ ಪ್ರತಿಷ್ಠಾಪಿಸಲು ಸರ್ಕಾರ ನಿಷೇಧ ಮಾಡಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಮೂರ್ತಿಗಳನ್ನು ಕೂರಿಸಲು...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img