ಹಾಸನ: ಮುಂದಿನ ಜನಾಂಗಕ್ಕೆ ಉತ್ತಮ ಪರಿಸರ ನೀಡಬೇಕಾದರೆ ಯಾರೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಜೊತೆಗೆ ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಕಸವಿಲೇವಾರಿ ಮಾಡುವ ವಾಹನಕ್ಕೆ ಹಾಕಬೇಕು. ಈ ಮೂಲಕ ಪ್ಲಾಸ್ಟಿಕ್ ಮುಕ್ತ ಹಾಸನ ನಗರ ಮಾಡಲು ಎಲ್ಲರೂ ಕೈಜೋಡಿಸುವಂತೆ ನಗರಸಬೆ ಅಧ್ಯಕ್ಷರಾದ ಆರ್. ಮೋಹನ್ ಕರೆ ನೀಡಿದರು. ನಗರದ ಮಹಾವೀರ ವೃತ್ತದಲ್ಲಿ ಜಿಲ್ಲಾಡಳಿತ, ನಗರಸಭೆ ಹಾಗೂ...