ಹಾಸನ: ಮುಂದಿನ ಜನಾಂಗಕ್ಕೆ ಉತ್ತಮ ಪರಿಸರ ನೀಡಬೇಕಾದರೆ ಯಾರೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಜೊತೆಗೆ ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಕಸವಿಲೇವಾರಿ ಮಾಡುವ ವಾಹನಕ್ಕೆ ಹಾಕಬೇಕು. ಈ ಮೂಲಕ ಪ್ಲಾಸ್ಟಿಕ್ ಮುಕ್ತ ಹಾಸನ ನಗರ ಮಾಡಲು ಎಲ್ಲರೂ ಕೈಜೋಡಿಸುವಂತೆ ನಗರಸಬೆ ಅಧ್ಯಕ್ಷರಾದ ಆರ್. ಮೋಹನ್ ಕರೆ ನೀಡಿದರು. ನಗರದ ಮಹಾವೀರ ವೃತ್ತದಲ್ಲಿ ಜಿಲ್ಲಾಡಳಿತ, ನಗರಸಭೆ ಹಾಗೂ...
Hubli News: ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ರಕ್ಷಾಬಂಧನ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ...