ಹಾಸನ: ಮುಂದಿನ ಜನಾಂಗಕ್ಕೆ ಉತ್ತಮ ಪರಿಸರ ನೀಡಬೇಕಾದರೆ ಯಾರೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಜೊತೆಗೆ ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಕಸವಿಲೇವಾರಿ ಮಾಡುವ ವಾಹನಕ್ಕೆ ಹಾಕಬೇಕು. ಈ ಮೂಲಕ ಪ್ಲಾಸ್ಟಿಕ್ ಮುಕ್ತ ಹಾಸನ ನಗರ ಮಾಡಲು ಎಲ್ಲರೂ ಕೈಜೋಡಿಸುವಂತೆ ನಗರಸಬೆ ಅಧ್ಯಕ್ಷರಾದ ಆರ್. ಮೋಹನ್ ಕರೆ ನೀಡಿದರು. ನಗರದ ಮಹಾವೀರ ವೃತ್ತದಲ್ಲಿ ಜಿಲ್ಲಾಡಳಿತ, ನಗರಸಭೆ ಹಾಗೂ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...