ಹಾಸನ: ಮುಂದಿನ ಜನಾಂಗಕ್ಕೆ ಉತ್ತಮ ಪರಿಸರ ನೀಡಬೇಕಾದರೆ ಯಾರೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಜೊತೆಗೆ ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಕಸವಿಲೇವಾರಿ ಮಾಡುವ ವಾಹನಕ್ಕೆ ಹಾಕಬೇಕು. ಈ ಮೂಲಕ ಪ್ಲಾಸ್ಟಿಕ್ ಮುಕ್ತ ಹಾಸನ ನಗರ ಮಾಡಲು ಎಲ್ಲರೂ ಕೈಜೋಡಿಸುವಂತೆ ನಗರಸಬೆ ಅಧ್ಯಕ್ಷರಾದ ಆರ್. ಮೋಹನ್ ಕರೆ ನೀಡಿದರು. ನಗರದ ಮಹಾವೀರ ವೃತ್ತದಲ್ಲಿ ಜಿಲ್ಲಾಡಳಿತ, ನಗರಸಭೆ ಹಾಗೂ...
ಹೈದರಾಬಾದ್ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...