Friday, March 29, 2024

Platelets

ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಡಂಗುರ- ಸುತ್ತಮುತ್ತ ಸ್ವಚ್ಛತೆಯಿರಲಿ ಎಚ್ಚರ..!!

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತನ್ನ ಡಂಗುರ ಸಾರುತ್ತಿದೆ. ರಾಜ್ಯಾದ್ಯಂತ ಡೆಂಗೂ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಯಾರಿಗೆ ಯಾವಾಗ ಬೇಕಾದ್ರೂ ಡೆಂಗೂ ಸೋಂಕು ತಗುಲಬಹುದು ಅಂತ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಡೆಂಗೂ ತನ್ನ ಅಟ್ಟಹಾಸ ಮೆರೆಯಲು ಸಿದ್ಧವಾಗಿ ನಿಂತಿದೆ. ಇತ್ತೀಚಿನ ವರದಿಯ ಪ್ರಕಾರ ಜನವರಿ ತಿಂಗಳಿನಿಂದ ರಾಜ್ಯದಲ್ಲಿ...
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img