Wednesday, April 1, 2026

Plyover Construction

ಹುಬ್ಬಳ್ಳಿ ಜನರಿಗೆ ಪ್ಲೈ ಓವರ್ ನಿರ್ಮಾಣದ ಕಿರಿಕಿರಿ: ವಿಳಂಬದಿಂದ ಹೈರಾಣಾದ ಜನರು…!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ. ಟ್ರಾಪಿಕ್ ಕಿರಕಿರಿಯಿಂದ ವಾಹನ ಸವಾರರು ಹೈರಾಣಾಗಿದ್ದು, ಮಂದಗತಿಯಲ್ಲಿ ಸಾಗಿದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿ ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ. ಹೌದು..ಉತ್ತರ ಕರ್ನಾಟಕದ ಬಹುದೊಡ್ಡ ವ್ಯಾಪಾರ ಕೇಂದ್ರವಾಗಿರುವ ಹುಬ್ಬಳ್ಳಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಪಿಕ್ ಜಾಮ್ ಹೆಚ್ಚಾಗುತ್ತಿದ್ದು, ಟ್ರಾಫಿಕ್ ಕಿರಕಿರಿಯಿಂದ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img