Saturday, July 18, 2026

pm modi

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಕುಡುಗೋಲು, ಮುಚ್ಚು & ಬಡಿಗೆ ತೆಗೆದುಕೊಂಡು ಪರಸ್ಪರ ಮಾರಾಮಾರಿ ನಡೆಸಿದ್ದರು. ಈ ವೇಳೆ ಗಲಾಟೆಯಲ್ಲಿ ಗಾಯಗ`ಂಡಿದ್ದ 56 ವರ್ಷದ ಅಡಿವೇಪ್ಪ ಉದ್ದನಕಾಲು...

ವಿಚ್ಛೇದಿನ ಮಹಿಳೆಯನ್ನು ವಿವಾಹವಾಗಿದ್ದೇ ತಪ್ಪಾಯ್ತು.. ನವವಿವಾಹಿತನ ಭೀಕರ ಹ*ತ್ಯೆ

Bellary Crime News: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ, ವಿವಾಹದ ಕಾರಣಕ್ಕೆ ಓರ್ವ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿಯ ಬಟ್ಟಿ ಎಂಬಲ್ಲಿ ನಡೆದಿದೆ. ನಭಿ ರಸೂಲ್ ಎಂಬಾತ ಭೀಕರವಾಗಿ ಹತ್ಯೆಯಾದ ಯುವಕನಾಗಿದ್ದು, ಈತ 15 ದಿನಗಳ ಹಿಂದೆ ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ, ವಿವಾಹವಾಗಿದ್ದ. ಬಳಿಕ ಮನೆ ಬಿಟ್ಟು ಹೋಗಿದ್ದ. ಅದಾದ ಬಳಿಕ ಮತ್ತೆ ಮನೆಗೆ...

ಪ್ರಥಮ ಆಷಾಢ ಶುಕ್ರವಾರದಂದು ತಾಯಿ ಚಾಮುಂಡೇಶ್ವರಿಗೆ ಸೀರೆ ನೀಡಿ ಹರಕೆ ತೀರಿಸಿದ ಸಿಎಂ ಪತ್ನಿ

Mysuru News: ಇಂದು ಪ್ರಥಮ ಆಷಾಢ ಶುಕ್ರವಾರವಾಗಿದ್ದು, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬ್ರಾಹ್ಮಿ ಮುಹೂರ್ತದಿಂದಲೇ, ಭಕ್ತರು ದೇವಿಯ ದರ್ಶನಕ್ಕಾಗಿ ದೇವಸ್ಥಾನಕ್ಕೆ ಆಗಮಿಸಿದ್ದರು. ಇಂದು ದೇವಿ ನಾಗಲಕ್ಷ್ಮೀ ಅಲಂಕಾರದಲ್ಲಿದ್ದಳು. ಇದೇ ವೇಳೆ ಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್ ದೇವಿಗೆ ನೀರಿ ನೀಡಿ, ಹರಕೆ ಸಲ್ಲಿಸಿದ್ದಾರೆ. ಈ ಹಿಂದೆ ಸಿಎಂ ಆಗಲು ಡಿ.ಕೆ.ಶಿವಕುಮಾರ್ ಹಲವು ದೇವರುಗಳನ್ನು ಪೂಜಿಸಿದ್ದರು....

2 ವರ್ಷದ ಮಗು ಅನಾಮಾನಸ್ಪದ ಸಾ*ವು: ಲಿವ್ ಇನ್‌ನಲ್ಲಿದ್ದ ಅಪ್ಪ-ಅಮ್ಮನ ವಿರುದ್ಧ ದೂರು

Bengaluru Crime News: ಬಾಣಸವಾಡಿಯ ಇಂದಿರಾ ಸ್ಟ್ರೀಟ್‌ನಲ್ಲಿ ಎರಡು ವರ್ಷದ ಹೆಣ್ಣುಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದ್ದು, ಲಿವ್-ಇನ್ ಸಂಬಂಧದಲ್ಲಿದ್ದ ಪೋಷಕರ ವಿರುದ್ಧ ಅನುಮಾನ ವ್ಯಕ್ತವಾಗಿದೆ. ಮೃತ ಮಗುವನ್ನು ಕಾರ್ಲೆಟ್ ಡೈಸಿ ಎಂದು ಗುರುತಿಸಲಾಗಿದೆ. ಮಗುವಿಗೆ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದೆ ಎಂದು ಪೋಷಕರು ತಿಳಿಸಿದ್ದಾರೆ. ಆದರೆ, ಮಗುವಿನ ತಾಯಿಯ...

Sandalwood: ಪ್ರಥಮ ಆಷಾಢ ಶುಕ್ರವಾರ: ತಾಯಿ ಚಾಮಂಡೇಶ್ವರಿ ದರ್ಶನ ಪಡೆದ ನಟ ದರ್ಶನ್ ಪತ್ನಿ

Sandalwood: ಇಂದು ಪ್ರಥಮ ಆಷಾಢ ಶುಕ್ರವಾರವಾಗಿದ್ದು, ಮೈಸೂರಿನ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಗಣವೇ ಹರಿದು ಬಂದಿದೆ. ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕೂಡ ಇಂದು ನಾಡ ಅಧಿದೇವತೆ ಚಾಮುಂಡಿಯ ದರ್ಶನ ಪಡೆದಿದ್ದಾರೆ. ಚಾಮುಂಡೇಶ್ವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ ಸಲ್ಲಿಸಿದ್ದು, ದೇವಿಯ ಆಶೀರ್ವಾದ ಪಡೆದಿದ್ದಾರೆ. ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ 2024 ಜೂನ್‌ನಲ್ಲಿ ಜೈಲು ಸೇರಿದ್ದರು. ಬಳಿಕ ಅನಾರೋಗ್ಯ...

Sandalwood: ನೂತನ ಬ್ಯುಸಿನೆಸ್ ಆರಂಭಿಸಿದ ಪುನೀತ್ ಪುತ್ರಿ: ವಂದಿತಾ ಯಶಸ್ಸಿಗಾಗಿ ಸತ್ಯನಾರಾಯಣ ಪೂಜೆ

Sandalwood: ದಿವಂಗತ ನಟ ಪುನೀತ್ ರಾಜ್‌ಕುಮಾರ್ ಪುತ್ರಿ ವಂದಿತಾ ಇದೀಗ ನೂತನ ಬ್ಯುಸಿನೆಸ್ ಶುರು ಮಾಡಿದ್ದಾರೆ. ಮುಂಚೆಯಿಂದಲೂ ಬೇಕಿಂಗ್‌ನಲ್ಲಿ ಆಸಕ್ತಿ ಇದ್ದು, ಇದೀಗ ಹೋಮ್ ಬೇಕರಿ ಉದ್ಯಮ ಶುರು ಮಾಡಿದ್ದಾರೆ. ಇದಕ್ಕೆ ನುಕಾಸ್ ಕೆಫೆ ಎಂದು ಹೆಸರಿರಿಸಿದ್ದಾರೆ. ಉದ್ಯಮ ಚೆನ್ನಾಗಿ ನಡೆಯಲಿ ಮತ್ತು ವಂದಿತಾ ಈ ಉದ್ಯಮದಲ್ಲಿ ಯಶಸ್ವಿಯಾಗಲಿ ಎಂದು ಮನೆಯಲ್ಲಿ ಸತ್ಯನಾರಾಯಣ ಪೂಜೆ ಮಾಡಲಾಗಿದೆ....

Hubli News: ಕರ್ತವ್ಯದಲ್ಲೇ ಬಸ್ ನಿರ್ವಾಹಕ ಹೃದಯಾಘಾತದಿಂದ ನಿಧನ

Hubli News: ಕರ್ತವ್ಯದಲ್ಲಿದ್ದಾಗಲೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸಹೋದ್ಯೋಗಿಯ ಜೀವ ಉಳಿಸಲು ಚಾಲಕ ಸಮಯಪ್ರಜ್ಞೆ ಮೆರೆದರೂ, ಚಿಕಿತ್ಸೆ ಫಲಕಾರಿಯಾಗದೆ ನಿರ್ವಾಹಕ ಕೊನೆಯುಸಿರೆಳೆದಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಕೂಡಲಸಂಗಮ–ಮಂಗಳೂರು ಮಾರ್ಗದ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ 51 ವರ್ಷದ ನಿರ್ವಾಹಕ...

ಅಡಿಕೆ ತೋಟಕ್ಕೆ ಹಾನಿ: 1 ಮರಕ್ಕೆ 16 ರೂ. ಪರಿಹಾರ: ರಾಜ್ಯ ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

Political News: ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ತೋಟ ಹಾನಿಗೀಡಾಗಿದ್ದು, 1 ಮರಕ್ಕೆ 16 ರೂ. ಪರಿಹಾರ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಿಸಿದೆ. ಈ ಬಗ್ಗೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ನಾವು ಬೆಳೆವ ಬೆಳೆಗೆ ಇಷ್ಟು ಕಡಿಮೆ ಪರಿಹಾರ ನೀಡಿದರೆ, ಬದುಕೋದಾದ್ರೂ ಹೇಗೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಈ ಬಗ್ಗೆ...

Haryana News: ದೇಶದ ಮೊದಲ ಹೈಡ್ರೋಜನ್ ಚಾಲಿತ ಪ್ರಯಾಣಿಕ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Haryana News: ಇಂದು ಹರಿಯಾಣಾದ ಜಿಂಹ್‌ ರೈಲ್ವೆ ನಿಲ್ದಾಣದಲ್ಲಿ ದೇಶದ ಮೊದಲ ಹೈಡ್ರೋಜನ್ ಚಾಲಿತ ಪ್ರಯಾಣಿಕ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಏನಿದರ ವಿಶೇಷತೆ..? ಹತ್ತು ಬೋಗಿಗಳ ಈ ರೈಲು ಜಿಂದ್‌-ಸೋನಿಪತ್ ನಡುವಿನ 89 ಕಿ.ಮೀ. ಮಾರ್ಗದಲ್ಲಿ ಸಂಚರಿಸಲಿದೆ. ಸುಮಾರು 2,600 ಪ್ರಯಾಣಿಕರನ್ನು ಒಯ್ಯುವ ಸಾಮರ್ಥ್ಯ ಹೊಂದಿರುವ ರೈಲಿನ ಕಾರ್ಯಾಚರಣೆಯ ವೇಗ ಗಂಟೆಗೆ 75...

News: ಸತತ ಹತ್ಯೆ ಪ್ರಕರಣ: ಕಾಂಗ್ರೆಸ್ ಆಡಳಿತದ ವಿರುದ್ಧ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ

News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್‌ನಲ್ಲಿ ಲಾವಣ್ಯ ಎಂಬ ಯುವತಿಯನ್ನು ಚೇತನ್ ಎಂಬ ಯುವಕ ಮಚ್ಚಿನಿಂದ ಹಲ್ಲೆ ಮಾಡಿ, ಹತ್ಯೆ ಮಾಡಿದ್ದಾನೆ. ಎಲ್ಲರೆದುರು ಬಂದು ಧೈರ್ಯವಾಗಿ ಈ ನೀಚ ಕೆಲಸ ಮಾಡಿರುವ ಅವನು, ಲಾವಣ್ಯಳ ರಕ್ಷಣೆಗೆ ಬರುತ್ತಿವರ ಬಳಿ ಮಚ್ಚು ಬೀಸಿ, ಅವರೂ ದೂರ ಹೋಗುವಂತೆ ಮಾಡಿದ್ದಾನೆ. ಅಲ್ಲದೇ ಈ ನೀಚ ಕೃತ್ಯ ಮಾಡಿ,...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img